ನಾವು ಜನವರಿ ತಿಂಗಳಿನ ಪ್ರಾರಂಭದಲ್ಲಿ ಹೊಸವರ್ಷದ ಶುಭಾಶಯಪತ್ರವನ್ನು ನಮ್ಮ ಸಂಬಂಧಿಕರಿಗೆ ಮತ್ತು ಮಿತ್ರರಿಗೆ ಕಳುಹಿಸುತ್ತೇವೆ. ಅದರ ಬದಲು ಚೈತ್ರ ಶುಕ್ಲ ಪಕ್ಷ ಪಾಡ್ಯಕ್ಕೆ ಶುಭಾಶಯ ಪತ್ರ ಕಳುಹಿಸಲು ಪ್ರಾರಂಭಿಸಿ; ಏಕೆಂದರೆ ಇದುವೇ ನಿಜವಾದ ವರ್ಷಾರಂಭದ ದಿನವಾಗಿದೆ.
ಹಿಂದೂಗಳೇ, ಯುಗಾದಿಯ ಶುಭ ಮುಹೂರ್ತದಲ್ಲಿ ಕೇವಲ ಭಾರತ ಮಾತ್ರವಲ್ಲದೇ ಪೃಥ್ವಿಯಲ್ಲಿ ಎಲ್ಲೆಡೆ ಹಿಂದೂ ಧರ್ಮವನ್ನು ಪ್ರಸ್ಥಾಪಿತಗೊಳಿಸಿ ರಾಮರಾಜ್ಯದ ನಾಗರಿಕರಂತೆ ಅಖಿಲ ಮನುಕುಲಕ್ಕೆ ಸುಸಂಸ್ಕೃತ ಮತ್ತು ಸುಖಸಮೃದ್ಧಿಯುಕ್ತ ಜೀವನವನ್ನು ನೀಡುವ ನಿಶ್ಚಯ ಮಾಡೋಣ.

ಆಲದ ಮರದ ಮಹಾತ್ಮೆ
ಅಡುಗೆಮನೆ
ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ; ಮುರುಡೇಶ್ವರ
ಧರ್ಮಶಿಕ್ಷಣ : ‘ಆಭರಣ’ ಶಬ್ದದ ಉತ್ಪತ್ತಿ-ಅರ್ಥ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !