|
ಅಮೇರಿಕಾದ ರಾಜಕೀಯ ಮುಖಂಡರು ಬಾಂಗ್ಲಾದೇಶದ ಹಿಂದೂಗಳ ಅತ್ಯಾಚಾರದ ಬಗ್ಗೆ ಮಾತನಾಡುತ್ತಾರೆ. ಭಾರತದಲ್ಲಿ ಎಷ್ಟು ಹಿಂದೂ ಜನಪ್ರತಿನಿಧಿಗಳು ಹೀಗೆ ಮಾಡುತ್ತಾರೆ ? ಇದು ಭಾರತೀಯ ರಾಜಕಾರಣಿಗಳಿಗೆ ನಾಚಿಕೆಯ ವಿಷಯವಾಗಿದೆ ! ಬಾಂಗ್ಲಾದೇಶದಲ್ಲಿ ಮಾತ್ರವಲ್ಲ, ಹೆಚ್ಚಿನ ಇಸ್ಲಾಮಿಕ್ ರಾಷ್ಟ್ರಗಳಲ್ಲಿ ವಿವಿಧ ಮಾಧ್ಯಮಗಳ ಮೂಲಕ ಹಿಂದೂಗಳ ಮೇಲೆ ಅತ್ಯಾಚಾರವಾಗುತ್ತಿದೆ. ಇದನ್ನು ತಡೆಯಲು ಭಾರತದಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆಯು ಅನಿವಾರ್ಯವಾಗಿದೆ ! |

ನವ ದೆಹಲಿ : ಬಾಂಗ್ಲಾದೇಶದಲ್ಲಿ ಕಳೆದ ೫೦ ವರ್ಷಗಳಿಂದ ಹಿಂದೂಗಳು ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಪಾಕ್ ಸೈನ್ಯವು ೧೯೭೧ ರಲ್ಲಿ ಲಕ್ಷಾಂತರ ಬಂಗಾಳಿ ಹಿಂದೂಗಳ ಹತ್ಯೆ ಮಾಡಿತ್ತು. ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದರು, ಹಾಗೂ ಲಕ್ಷಾಂತರ ಹಿಂದೂಗಳನ್ನು ಹೊರಹಾಕಲಾಯಿತು. ಢಾಕಾ ವಿಶ್ವವಿದ್ಯಾಲಯದಲ್ಲಿ ೫ ರಿಂದ ೧೦ ಸಾವಿರ ಜನರ ಹತ್ಯೆಯಾಗಿತ್ತು. ಬಾಂಗ್ಲಾದೇಶದ ಸ್ವಾತಂತ್ರ್ಯದ ನಂತರವೂ ಹಿಂದೂಗಳ ಮೇಲಿನ ದೌರ್ಜನ್ಯಗಳ ಸರಣಿ ನಿಂತಿಲ್ಲ, ಎಂದು ಅಮೆರಿಕದ ನಾಯಕಿ ತುಳಸಿ ಗಬಾರ್ಡ ಇವರು ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದಾಳಿಯ ಬಗ್ಗೆ ವಿಷಾದಿಸಿದರು.
Hindus & religious minorities in Bangladesh continue to be targeted & persecuted, as they have been since 1971 when the Pakistani army systematically murdered, raped & drove from their homes millions of Bengali Hindus because of their religion & ethnicity. pic.twitter.com/4DVWibzrkT
— Tulsi Gabbard 🌺 (@TulsiGabbard) April 2, 2021
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation