೬ ಪೊಲೀಸರಿಗೆ ಗಾಯ
ಉತ್ತರ ಪ್ರದೇಶದಲ್ಲಿ ಕಾನೂನಿನ ರಾಜ್ಯವಿದೆಯೇ ಅಥವಾ ಮತಾಂಧರ ರಾಜ್ಯವಿದೆಯೇ ? ಮತಾಂಧರಿಗೆ ಪೊಲೀಸರ ಮೇಲೆ ಕಲ್ಲು ಎಸೆಯುವ ಧೈರ್ಯವಾದರೂ ಹೇಗೆ ಬರುತ್ತದೆ ? ‘ಅಂತಹ ಸಮಯದಲ್ಲಿ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲು ಪೊಲೀಸರಿಗೆ ಏಕೆ ಆದೇಶಿಸಬಾರದು ?’ ಎಂಬ ಪ್ರಶ್ನೆ ಉದ್ಭವಿಸಿದರೆ, ಅದರಲ್ಲಿ ತಪ್ಪೇನಿದೆ ?
ಇಟಾವಾ (ಉತ್ತರ ಪ್ರದೇಶ) – ಇಲ್ಲಿನ ವಿಲ್ಲೋಚಿಯಾನ್ ಮೊಹಲ್ಲಾದಲ್ಲಿ ಗೋಹತ್ಯೆ ಪ್ರಕರಣದ ಆರೋಪಿ ಅನೀಸ್ ಉಪಾಖ್ಯ ಸಾಜನ್ನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಅನೀಸ್ ಮತ್ತು ಆತನ ಸಹಚರರು ಕಲ್ಲು ಎಸೆದರು. ಇದರಲ್ಲಿ ೬ ಪೊಲೀಸರು ಗಾಯಗೊಂಡಿದ್ದಾರೆ. ಇದರಲ್ಲಿ ಓರ್ವ ಮಹಿಳಾ ಪೊಲೀಸ್ ಅಧಿಕಾರಿ ಸೇರಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನೀಸ್ ಅವರ ೫ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ