೬ ಪೊಲೀಸರಿಗೆ ಗಾಯ
ಉತ್ತರ ಪ್ರದೇಶದಲ್ಲಿ ಕಾನೂನಿನ ರಾಜ್ಯವಿದೆಯೇ ಅಥವಾ ಮತಾಂಧರ ರಾಜ್ಯವಿದೆಯೇ ? ಮತಾಂಧರಿಗೆ ಪೊಲೀಸರ ಮೇಲೆ ಕಲ್ಲು ಎಸೆಯುವ ಧೈರ್ಯವಾದರೂ ಹೇಗೆ ಬರುತ್ತದೆ ? ‘ಅಂತಹ ಸಮಯದಲ್ಲಿ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲು ಪೊಲೀಸರಿಗೆ ಏಕೆ ಆದೇಶಿಸಬಾರದು ?’ ಎಂಬ ಪ್ರಶ್ನೆ ಉದ್ಭವಿಸಿದರೆ, ಅದರಲ್ಲಿ ತಪ್ಪೇನಿದೆ ?
ಇಟಾವಾ (ಉತ್ತರ ಪ್ರದೇಶ) – ಇಲ್ಲಿನ ವಿಲ್ಲೋಚಿಯಾನ್ ಮೊಹಲ್ಲಾದಲ್ಲಿ ಗೋಹತ್ಯೆ ಪ್ರಕರಣದ ಆರೋಪಿ ಅನೀಸ್ ಉಪಾಖ್ಯ ಸಾಜನ್ನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಅನೀಸ್ ಮತ್ತು ಆತನ ಸಹಚರರು ಕಲ್ಲು ಎಸೆದರು. ಇದರಲ್ಲಿ ೬ ಪೊಲೀಸರು ಗಾಯಗೊಂಡಿದ್ದಾರೆ. ಇದರಲ್ಲಿ ಓರ್ವ ಮಹಿಳಾ ಪೊಲೀಸ್ ಅಧಿಕಾರಿ ಸೇರಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನೀಸ್ ಅವರ ೫ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು
ಎದುರಿಗೆ ‘ಖರ’ ಮತ್ತು ‘ದೂಷಣ’ರಂತಹ ಅಸುರರಿದ್ದರೆ, ಶಸ್ತ್ರ ಎತ್ತಲೇಬೇಕಾಗುತ್ತದೆ !
ಸೂರ್ಯ ಚೌಹಾಣ್ ಹತ್ಯೆ ಮಾಡಿದ ಪ್ರಮುಖ ಆರೋಪಿ ಅಸದ್ ಎನ್ ಕೌಂಟರ್ ನಲ್ಲಿ ಸಾವು !