ಶಬರಿಮಲೆ ದೇವಸ್ಥಾನದ ಪ್ರಾಚೀನ ಸಂಪ್ರದಾಯದ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಪಕ್ಷವಹಿಸಿದ್ದ ಸಿಪಿಐ (ಎಂ) ಸರಕಾರಕ್ಕೆ ಎಂದಾದರೂ ದೇವತೆಗಳ ಆಶೀರ್ವಾದ ಸಿಗುವುದೇ ? ಈಗ ಚುನಾವಣೆಯನ್ನು ಗೆಲ್ಲಲು ಹಿಂದೂಗಳ ಮತಗಳನ್ನು ಪಡೆಯುವ ಸಲುವಾಗಿ, ‘ದೇವರು ಇಲ್ಲ’ ಎಂದು ಹೇಳುವ ನಾಸ್ತಿಕ ಸಿಪಿಐ (ಎಂ) ಹಿಂದೂಗಳ ದೇವತೆಗಳ ನೆನಪಾಗಿದೆ, ಎಂಬುದೇ ಇದರಿಂದ ಗಮನಕ್ಕೆ ಬರುತ್ತದೆ !
ತಿರುವನಂತಪುರಂ (ಕೇರಳ) – ಶಬರಿಮಲೆಯಲ್ಲಿ ಭಗವಾನ್ ಅಯ್ಯಪ್ಪ ಸೇರಿದಂತೆ ಎಲ್ಲ ದೇವಿ ಮತ್ತು ದೇವತೆಗಳು ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದೊಂದಿಗೆ ಇದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ವಿಜಯನ್ ಅವರ ಹೇಳಿಕೆಯನ್ನು ಯಾವುದೇ ಭಕ್ತರು ನಂಬುವುದಿಲ್ಲ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಓಮನ್ ಚಾಂಡಿ ತಿಳಿಸಿದ್ದಾರೆ.

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ