ಮೊದಲೇ ಬಂಗಾಲದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ; ಆದರೆ, ಎಲ್ಲಾ ರಾಜಕೀಯ ಪಕ್ಷಗಳು ಇದನ್ನು ನಿರ್ಲಕ್ಷಿಸಿವೆ ಮತ್ತು ಕೇಂದ್ರ ಸರಕಾರವು ರಾಷ್ಟ್ರಪತಿಗಳ ಆಡಳಿತವನ್ನು ಹೇರದ ಕಾರಣ ಓರ್ವ ಪೊಲೀಸ್ ಅಧಿಕಾರಿಯ ಹತ್ಯೆಯಾಯಿತು, ಇದು ರಾಜಕೀಯ ಪಕ್ಷಗಳಿಗೆ ನಾಚಿಕೆಗೇಡಿನ ಸಂಗತಿಯಾಗಿದೆ.
ನವ ದೆಹಲಿ : ದರೋಡೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ಬಿಹಾರದ ಕಿಶನಗಂಜ್ ನಗರ ಪೊಲೀಸ್ ಠಾಣೆಯ ಅಧಿಕಾರಿ ಅಶ್ವಿನಿ ಕುಮಾರ ಇವರು ಪೊಲೀಸ್ ತಂಡದೊಂದಿಗೆ ಬಂಗಾಲಕ್ಕೆ ತೆರಳಿದ್ದರು. ಈ ಸಮಯದಲ್ಲಿ ದಿನಾಜಪುರ ಜಿಲ್ಲೆಯ ಪಂಜಿಪಾಡಾ ಪೊಲೀಸ್ ಪ್ರದೇಶದ ಪನತಾಪಾಡಾ ಗ್ರಾಮದಲ್ಲಿ, ಆರೋಪಿಗಳನ್ನು ರಕ್ಷಿಸಲು ಜನಸಮೂಹವು ಅಶ್ವಿನಿ ಕುಮಾರ ತಂಡದ ಮೇಲೆ ಹಲ್ಲೆ ನಡೆಸಿತು. ಇದರಲ್ಲಿ ತಂಡದ ಇತರ ಪೊಲೀಸರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರೆ, ಅಶ್ವಿನಿ ಕುಮಾರ ಜನಸಮೂಹದ ಕೈಗೆ ಸಿಲುಕಿದರು. ನಂತರ ಅವರನ್ನು ಅಮಾನವೀಯವಾಗಿ ಥಳಿಸಲಾಯಿತು. ಕತ್ತು ಹಿಸುಕಿದುದರಿಂದ ಅವರು ಮರಣ ಹೊಂದಿದರು. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಬಿಹಾರ ಪೊಲೀಸ್ ನಿರೀಕ್ಷಕರನ್ನು ಹೊಡೆದು ಹತ್ಯೆ!| https://t.co/K1fXUAICyK#BiharPolice #WestBengal #KilledByMob
— kannadaprabha (@KannadaPrabha) April 10, 2021
೧. ಬಿಹಾರದ ಪೊಲೀಸ್ ಮಹಾನಿರ್ದೇಶಕರು, ತಾವು ಈ ಘಟನೆಯ ಬಗ್ಗೆ ಬಂಗಾಲದ ಪೊಲೀಸ್ ಮಹಾನಿರ್ದೆಶಕರೊಂದಿಗೆ ಚರ್ಚಿಸಿದ್ದೇವೆ. ಆಗ ಘಟನೆಯ ಬಗ್ಗೆ ಅವರು ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಹುತಾತ್ಮರಾದ ಪೊಲೀಸ್ ಅಧಿಕಾರಿಗಳ ಕುಟುಂಬಕ್ಕೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.
೨. ಅಶ್ವಿನಿ ಕುಮಾರ್ ಅವರ ಕುಟುಂಬಕ್ಕೆ ರಾಜ್ಯ ಮತ್ತು ಕೇಂದ್ರ ಸರಕಾರಗಳಿಂದ ತಲಾ ೧ ಕೋಟಿ ರೂಪಾಯಿಗಳ ಪರಿಹಾರ ನೀಡಬೇಕೆಂದು ಬಿಹಾರ ಪೊಲೀಸ್ ಸಂಘದ ಅಧ್ಯಕ್ಷ ಮೃತ್ಯುಂಜಯ ಕುಮಾರ ಸಿಂಗ್ ಒತ್ತಾಯಿಸಿದ್ದಾರೆ.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !