ಇಂತಹ ವಾಸನಾಂಧನನ್ನು ಶರಿಯತ್ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ವಿಧಿಸುವಂತೆ ಯಾರಾದರು ಬೇಡಿಕೆ ಸಲ್ಲಿಸಿದರೆ ಆಶ್ಚರ್ಯ ಪಡಬೇಕಾಗಿಲ್ಲ!

ಮಂಗಳೂರು – ಮಂಗಳೂರಿನ ನೂರಾನಿಯಾ ಯತಿಮಖಾನಾ ದಾರುಲ್ ಮಸ್ಕಿನ್ನ ಅನಾಥಾಶ್ರಮದಲ್ಲಿ ಅಸಹಾಯಕ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಉಸ್ತಾದ್ ಅಯೂಬ್ ಕೊಣಾಜೆ (ವಯಸ್ಸು ೫೨) ಇವನನ್ನು ಬಂಧಿಸಲಾಗಿದೆ.
ಮಂಗಳೂರು: 20ಕ್ಕೂ ಹೆಚ್ಚು ಚೈಲ್ಡ್ ಕೇರ್ ಸೆಂಟರ್ನ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ, ವಾರ್ಡನ್ ಅಯೂಬ್ ಅರೆಸ್ಟ್
#SexuallyAssault https://t.co/24qr99ftjP— vijaykarnataka (@Vijaykarnataka) April 7, 2021
ಆತ ೧-೨ ತಿಂಗಳುಗಳಿಂದ ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ಲೈಂಗಿಕ ಅತ್ಯಚಾರ ನಡೆಸುತ್ತಿದ್ದನು. ಇಲ್ಲಿಯ ಅನಾಥ ಮಕ್ಕಳು ಮದರಸಾ ಮತ್ತು ಸ್ಥಳೀಯ ಶಾಲೆಗಳಿಗೆ ಕಲಿಯಲು ಹೋಗುತ್ತಾರೆ. ಆರೋಪಿಯು ಅಂತಹವರನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ಎಸಗುತ್ತಿದ್ದನು. ಪ್ರಸ್ತುತ ೪ ಮಕ್ಕಳು ಲೈಂಗಿಕ ಅತ್ಯಾಚಾರದ ಮಾಹಿತಿಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ