ಇಂತಹ ವಾಸನಾಂಧನನ್ನು ಶರಿಯತ್ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ವಿಧಿಸುವಂತೆ ಯಾರಾದರು ಬೇಡಿಕೆ ಸಲ್ಲಿಸಿದರೆ ಆಶ್ಚರ್ಯ ಪಡಬೇಕಾಗಿಲ್ಲ!

ಮಂಗಳೂರು – ಮಂಗಳೂರಿನ ನೂರಾನಿಯಾ ಯತಿಮಖಾನಾ ದಾರುಲ್ ಮಸ್ಕಿನ್ನ ಅನಾಥಾಶ್ರಮದಲ್ಲಿ ಅಸಹಾಯಕ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಉಸ್ತಾದ್ ಅಯೂಬ್ ಕೊಣಾಜೆ (ವಯಸ್ಸು ೫೨) ಇವನನ್ನು ಬಂಧಿಸಲಾಗಿದೆ.
ಮಂಗಳೂರು: 20ಕ್ಕೂ ಹೆಚ್ಚು ಚೈಲ್ಡ್ ಕೇರ್ ಸೆಂಟರ್ನ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ, ವಾರ್ಡನ್ ಅಯೂಬ್ ಅರೆಸ್ಟ್
#SexuallyAssault https://t.co/24qr99ftjP— vijaykarnataka (@Vijaykarnataka) April 7, 2021
ಆತ ೧-೨ ತಿಂಗಳುಗಳಿಂದ ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ಲೈಂಗಿಕ ಅತ್ಯಚಾರ ನಡೆಸುತ್ತಿದ್ದನು. ಇಲ್ಲಿಯ ಅನಾಥ ಮಕ್ಕಳು ಮದರಸಾ ಮತ್ತು ಸ್ಥಳೀಯ ಶಾಲೆಗಳಿಗೆ ಕಲಿಯಲು ಹೋಗುತ್ತಾರೆ. ಆರೋಪಿಯು ಅಂತಹವರನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ಎಸಗುತ್ತಿದ್ದನು. ಪ್ರಸ್ತುತ ೪ ಮಕ್ಕಳು ಲೈಂಗಿಕ ಅತ್ಯಾಚಾರದ ಮಾಹಿತಿಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram