ಇಂತಹ ವಾಸನಾಂಧನನ್ನು ಶರಿಯತ್ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ವಿಧಿಸುವಂತೆ ಯಾರಾದರು ಬೇಡಿಕೆ ಸಲ್ಲಿಸಿದರೆ ಆಶ್ಚರ್ಯ ಪಡಬೇಕಾಗಿಲ್ಲ!

ಮಂಗಳೂರು – ಮಂಗಳೂರಿನ ನೂರಾನಿಯಾ ಯತಿಮಖಾನಾ ದಾರುಲ್ ಮಸ್ಕಿನ್ನ ಅನಾಥಾಶ್ರಮದಲ್ಲಿ ಅಸಹಾಯಕ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಉಸ್ತಾದ್ ಅಯೂಬ್ ಕೊಣಾಜೆ (ವಯಸ್ಸು ೫೨) ಇವನನ್ನು ಬಂಧಿಸಲಾಗಿದೆ.
ಮಂಗಳೂರು: 20ಕ್ಕೂ ಹೆಚ್ಚು ಚೈಲ್ಡ್ ಕೇರ್ ಸೆಂಟರ್ನ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ, ವಾರ್ಡನ್ ಅಯೂಬ್ ಅರೆಸ್ಟ್
#SexuallyAssault https://t.co/24qr99ftjP— vijaykarnataka (@Vijaykarnataka) April 7, 2021
ಆತ ೧-೨ ತಿಂಗಳುಗಳಿಂದ ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ಲೈಂಗಿಕ ಅತ್ಯಚಾರ ನಡೆಸುತ್ತಿದ್ದನು. ಇಲ್ಲಿಯ ಅನಾಥ ಮಕ್ಕಳು ಮದರಸಾ ಮತ್ತು ಸ್ಥಳೀಯ ಶಾಲೆಗಳಿಗೆ ಕಲಿಯಲು ಹೋಗುತ್ತಾರೆ. ಆರೋಪಿಯು ಅಂತಹವರನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ಎಸಗುತ್ತಿದ್ದನು. ಪ್ರಸ್ತುತ ೪ ಮಕ್ಕಳು ಲೈಂಗಿಕ ಅತ್ಯಾಚಾರದ ಮಾಹಿತಿಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ