ದೇವಸ್ಥಾನದ ಸದಸ್ಯರು ಮಾಡಿದ ಸಾಮೂಹಿಕ ಪ್ರಾರ್ಥನೆಯ ಪರಿಣಾಮ
ಸಾಮೂಹಿಕ ಪ್ರಾರ್ಥನೆಯಲ್ಲಿ ಎಷ್ಟು ಶಕ್ತಿ ಇದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಬುದ್ಧಿಜೀವಿಗಳು, ನಾಸ್ತಕರು ಮತ್ತು ಪ್ರಗತಿ(ಆಧೋಗತಿ)ಪರರು ಇವರಿಗೆ ಪ್ರಾರ್ಥನೆಯ ಮಹತ್ವ ತಿಳಿಯುವುದೇ

ಶಿವಮೊಗ್ಗ : ಆನಂದಪುರ ಹೊಸಗುಂದದ ಶ್ರೀ ಕಂಚಿಕಾಳಮ್ಮ ದೇವಾಲಯದಲ್ಲಿ ಕಳವು ಮಾಡಿದ್ದ ಎರಡು ಘಂಟೆಗಳನ್ನು ಕಳ್ಳರು ೫೦೦ ರೂ. ತಪ್ಪೊಪ್ಪಿಗೆ ಕಾಣಿಕೆ ಸಹಿತ ಮಂಗಳವಾರ ವಾಪಸ್ ಇಟ್ಟು ಹೋಗಿದ್ದಾರೆ. ಮಾರ್ಚ್ ೨೪ ರಂದು ಸಂಜೆ ಅರ್ಚಕರು ದೇವಾಲಯದ ಪೂಜಿ ಮುಗಿಸಿ ಬೀಗ ಹಾಕಿ ಹೊರಡುವ ಸಮಯದಲ್ಲಿ ಪ್ರವೇಶದ್ವಾರದ ಬಳಿ ಇರುವ ದೊಡ್ಡ ೨ ಘಂಟೆಗಳನ್ನು ಬೈಕ್ನಲ್ಲಿ ಬಂದಿದ್ದ ಮೂವರು ಕದ್ದು ಪರಾರಿಯಾಗಿದ್ದರು. ದೇವಾಲಯ ಸಮಿತಿ ಸದಸ್ಯರೆಲ್ಲ ಸೇರಿ ವಿಶೇಷ ಪೂಜೆ ನಡೆಸಿ ಘಂಟೆ ವಾಪಸ್ ದೊರೆಯಲಿ. ಕಳ್ಳರಿಗೆ ತಕ್ಷ ಶಿಕ್ಷೆಯಾಗಲಿ’ ಎ೦ದು ಪ್ರಾರ್ಥಿಸಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ