ದೇವಸ್ಥಾನದ ಸದಸ್ಯರು ಮಾಡಿದ ಸಾಮೂಹಿಕ ಪ್ರಾರ್ಥನೆಯ ಪರಿಣಾಮ
ಸಾಮೂಹಿಕ ಪ್ರಾರ್ಥನೆಯಲ್ಲಿ ಎಷ್ಟು ಶಕ್ತಿ ಇದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಬುದ್ಧಿಜೀವಿಗಳು, ನಾಸ್ತಕರು ಮತ್ತು ಪ್ರಗತಿ(ಆಧೋಗತಿ)ಪರರು ಇವರಿಗೆ ಪ್ರಾರ್ಥನೆಯ ಮಹತ್ವ ತಿಳಿಯುವುದೇ

ಶಿವಮೊಗ್ಗ : ಆನಂದಪುರ ಹೊಸಗುಂದದ ಶ್ರೀ ಕಂಚಿಕಾಳಮ್ಮ ದೇವಾಲಯದಲ್ಲಿ ಕಳವು ಮಾಡಿದ್ದ ಎರಡು ಘಂಟೆಗಳನ್ನು ಕಳ್ಳರು ೫೦೦ ರೂ. ತಪ್ಪೊಪ್ಪಿಗೆ ಕಾಣಿಕೆ ಸಹಿತ ಮಂಗಳವಾರ ವಾಪಸ್ ಇಟ್ಟು ಹೋಗಿದ್ದಾರೆ. ಮಾರ್ಚ್ ೨೪ ರಂದು ಸಂಜೆ ಅರ್ಚಕರು ದೇವಾಲಯದ ಪೂಜಿ ಮುಗಿಸಿ ಬೀಗ ಹಾಕಿ ಹೊರಡುವ ಸಮಯದಲ್ಲಿ ಪ್ರವೇಶದ್ವಾರದ ಬಳಿ ಇರುವ ದೊಡ್ಡ ೨ ಘಂಟೆಗಳನ್ನು ಬೈಕ್ನಲ್ಲಿ ಬಂದಿದ್ದ ಮೂವರು ಕದ್ದು ಪರಾರಿಯಾಗಿದ್ದರು. ದೇವಾಲಯ ಸಮಿತಿ ಸದಸ್ಯರೆಲ್ಲ ಸೇರಿ ವಿಶೇಷ ಪೂಜೆ ನಡೆಸಿ ಘಂಟೆ ವಾಪಸ್ ದೊರೆಯಲಿ. ಕಳ್ಳರಿಗೆ ತಕ್ಷ ಶಿಕ್ಷೆಯಾಗಲಿ’ ಎ೦ದು ಪ್ರಾರ್ಥಿಸಿದ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !