ದೇವಾಲಯವನ್ನು ಅತಿಕ್ರಮಿಸಿದ ನಂತರವೂ ಮತಾಂಧರು ಹಿಂದೂಗಳನ್ನು ಬೆದರಿಸುತ್ತಾರೆ, ಇದರಿಂದ ಅವರ ಉದ್ಧಟತನ ಕಂಡು ಬರುತ್ತದೆ !
ವಾರಣಾಸಿ (ಉತ್ತರಪ್ರದೇಶ) – ಇಲ್ಲಿನ ಕಾಶಿ ವಿಶ್ವನಾಥ ದೇವಾಲಯದ ಮುಂಭಾಗದಲ್ಲಿರುವ ಜ್ಞಾನವಾಪಿ ಮಸೀದಿಯ ಸಮೀಕ್ಷೆ ಮತ್ತು ಉತ್ಖನನ ಮಾಡಲು ನ್ಯಾಯಾಲಯ ಆದೇಶಿಸಿದ ನಂತರ ದೇವಾಲಯದ ಕಕ್ಷಿದಾರ ಹರಿಹರ ಪಾಂಡ್ಯೆಯ ಇವರಿಗೆ ಯಾಸೀನ್ ಎಂಬ ಮತಾಂಧನು ಜೀವಬೆದರಿಕೆಯೊಡ್ಡಿದ್ದಾನೆ. ಯಾಸೀನ ಬೆದರಿಕೆಯೊಡ್ಡುತ್ತಾ ‘ಪಾಂಡೆಯಜೀ ನೀವು ಪ್ರಕರಣದಲ್ಲಿ ಗೆದ್ದರೂ, ಪುರಾತತ್ವ ಇಲಾಖೆಯು ಉತ್ಖನನಕ್ಕೆ ಆದೇಶಿಸಿದ ಪ್ರದೇಶವನ್ನು ಪ್ರವೇಶಿಸಲು ಸಾಧ್ಯವಿಲ್ಲ. ನೀವು ಮತ್ತು ನಿಮ್ಮ ಸಹಚರರನ್ನು ಕೊಲ್ಲಲಾಗುವುದು’ ಎಂದು ದೂರವಾಣಿಯಲ್ಲಿ ಬೆದರಿಕೆಯೊಡ್ಡಿದ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ನಂತರ ಪಾಂಡೆಯ ಇವರಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಪೊಲೀಸರು ಬೆದರಿಕೆ ಹಾಕುವವರನ್ನು ಪತ್ತೆ ಹಚ್ಚುತ್ತಿದ್ದಾರೆ.

ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Ayodhya Ram Mandir : ರಾಮ ಮಂದಿರ ಟ್ರಸ್ಟ್ ಕುರಿತು ಸ್ಫೋಟಕ ಹೇಳಿಕೆ: “ಮುಸ್ಲಿಮರಿದ್ದರೆ ಎನ್ಕೌಂಟರ್ ಆಗುತ್ತಿತ್ತು!”
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ