ದೇವಾಲಯವನ್ನು ಅತಿಕ್ರಮಿಸಿದ ನಂತರವೂ ಮತಾಂಧರು ಹಿಂದೂಗಳನ್ನು ಬೆದರಿಸುತ್ತಾರೆ, ಇದರಿಂದ ಅವರ ಉದ್ಧಟತನ ಕಂಡು ಬರುತ್ತದೆ !
ವಾರಣಾಸಿ (ಉತ್ತರಪ್ರದೇಶ) – ಇಲ್ಲಿನ ಕಾಶಿ ವಿಶ್ವನಾಥ ದೇವಾಲಯದ ಮುಂಭಾಗದಲ್ಲಿರುವ ಜ್ಞಾನವಾಪಿ ಮಸೀದಿಯ ಸಮೀಕ್ಷೆ ಮತ್ತು ಉತ್ಖನನ ಮಾಡಲು ನ್ಯಾಯಾಲಯ ಆದೇಶಿಸಿದ ನಂತರ ದೇವಾಲಯದ ಕಕ್ಷಿದಾರ ಹರಿಹರ ಪಾಂಡ್ಯೆಯ ಇವರಿಗೆ ಯಾಸೀನ್ ಎಂಬ ಮತಾಂಧನು ಜೀವಬೆದರಿಕೆಯೊಡ್ಡಿದ್ದಾನೆ. ಯಾಸೀನ ಬೆದರಿಕೆಯೊಡ್ಡುತ್ತಾ ‘ಪಾಂಡೆಯಜೀ ನೀವು ಪ್ರಕರಣದಲ್ಲಿ ಗೆದ್ದರೂ, ಪುರಾತತ್ವ ಇಲಾಖೆಯು ಉತ್ಖನನಕ್ಕೆ ಆದೇಶಿಸಿದ ಪ್ರದೇಶವನ್ನು ಪ್ರವೇಶಿಸಲು ಸಾಧ್ಯವಿಲ್ಲ. ನೀವು ಮತ್ತು ನಿಮ್ಮ ಸಹಚರರನ್ನು ಕೊಲ್ಲಲಾಗುವುದು’ ಎಂದು ದೂರವಾಣಿಯಲ್ಲಿ ಬೆದರಿಕೆಯೊಡ್ಡಿದ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ನಂತರ ಪಾಂಡೆಯ ಇವರಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಪೊಲೀಸರು ಬೆದರಿಕೆ ಹಾಕುವವರನ್ನು ಪತ್ತೆ ಹಚ್ಚುತ್ತಿದ್ದಾರೆ.

ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು
ಎದುರಿಗೆ ‘ಖರ’ ಮತ್ತು ‘ದೂಷಣ’ರಂತಹ ಅಸುರರಿದ್ದರೆ, ಶಸ್ತ್ರ ಎತ್ತಲೇಬೇಕಾಗುತ್ತದೆ !