
ಮೈಸೂರು – ದುಷ್ಕರ್ಮಿಗಳು ಗ್ರಂಥಾಲಯಕ್ಕೆ ಹಚ್ಚಿದ್ದ ಬೆಂಕಿಯಲ್ಲಿ ಭಗವದ್ಗೀತೆಯ ೩ ಸಾವಿರ ಪ್ರತಿಗಳು ಮತ್ತು ಕುರಾನ್ ಮತ್ತು ಬೈಬಲ್ನ ೧ ಸಾವಿರ ಪ್ರತಿಗಳು ನಾಶವಾದವು. ಈ ಗ್ರಂಥಾಲಯವು ಸೈಯದ್ ಇಸಾಕ್ ಎಂಬ ವ್ಯಕ್ತಿಗೆ ಸೇರಿದೆ. ಇಲ್ಲಿ ಒಟ್ಟು ೧೧ ಸಾವಿರ ಪುಸ್ತಕಗಳು ಇದ್ದವು. ಈ ನಿಟ್ಟಿನಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇಸಾಕ್ ಒಬ್ಬ ಕಾರ್ಮಿಕನಾಗಿದ್ದು ಕಡಿಮೆ ಶಿಕ್ಷಣ ಪಡೆದವನಾಗಿದ್ದರು. ಆದರೆ ಜನರಿಗೆ ಜ್ಞಾನ ಸಿಗಲಿ ಎಂದು ಅವರು ಈ ಸಾರ್ವಜನಿಕ ಗ್ರಂಥಾಲಯವನ್ನು ಸ್ಥಾಪಿಸಿದ್ದರು. ಇಲ್ಲಿಗೆ ಪ್ರತಿದಿನ ೧೦೦ ರಿಂದ ೧೫೦ ಜನರು ಬರುತ್ತಿದ್ದರು. ಈ ಗ್ರಂಥಾಲಯಕ್ಕಾಗಿ ಅವರು ತಿಂಗಳಿಗೆ ೬ ಸಾವಿರ ರೂಪಾಯಿ ಖರ್ಚು ಮಾಡುತ್ತಿದ್ದರು.
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!