
ಮೈಸೂರು – ದುಷ್ಕರ್ಮಿಗಳು ಗ್ರಂಥಾಲಯಕ್ಕೆ ಹಚ್ಚಿದ್ದ ಬೆಂಕಿಯಲ್ಲಿ ಭಗವದ್ಗೀತೆಯ ೩ ಸಾವಿರ ಪ್ರತಿಗಳು ಮತ್ತು ಕುರಾನ್ ಮತ್ತು ಬೈಬಲ್ನ ೧ ಸಾವಿರ ಪ್ರತಿಗಳು ನಾಶವಾದವು. ಈ ಗ್ರಂಥಾಲಯವು ಸೈಯದ್ ಇಸಾಕ್ ಎಂಬ ವ್ಯಕ್ತಿಗೆ ಸೇರಿದೆ. ಇಲ್ಲಿ ಒಟ್ಟು ೧೧ ಸಾವಿರ ಪುಸ್ತಕಗಳು ಇದ್ದವು. ಈ ನಿಟ್ಟಿನಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇಸಾಕ್ ಒಬ್ಬ ಕಾರ್ಮಿಕನಾಗಿದ್ದು ಕಡಿಮೆ ಶಿಕ್ಷಣ ಪಡೆದವನಾಗಿದ್ದರು. ಆದರೆ ಜನರಿಗೆ ಜ್ಞಾನ ಸಿಗಲಿ ಎಂದು ಅವರು ಈ ಸಾರ್ವಜನಿಕ ಗ್ರಂಥಾಲಯವನ್ನು ಸ್ಥಾಪಿಸಿದ್ದರು. ಇಲ್ಲಿಗೆ ಪ್ರತಿದಿನ ೧೦೦ ರಿಂದ ೧೫೦ ಜನರು ಬರುತ್ತಿದ್ದರು. ಈ ಗ್ರಂಥಾಲಯಕ್ಕಾಗಿ ಅವರು ತಿಂಗಳಿಗೆ ೬ ಸಾವಿರ ರೂಪಾಯಿ ಖರ್ಚು ಮಾಡುತ್ತಿದ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !