ಹಿಂದೂಗಳಿಗೆ ಧರ್ಮ ಶಿಕ್ಷಣವಿಲ್ಲದ ಕಾರಣ, ಅವರು ಇತರ ಧರ್ಮಗಳ ಧಾರ್ಮಿಕ ಕೃತಿಗಳನ್ನು ಆಚರಿಸಿ ತಮ್ಮನ್ನು ‘ಜಾತ್ಯತೀತ’ ಎಂದು ತೋರಿಸಲು ಪ್ರಯತ್ನಿಸುತ್ತಾರೆ; ಆದರೆ ಭಾರತದ ಇತರ ಧರ್ಮಗಳು ಹಿಂದೂಗಳ ಧಾರ್ಮಿಕ ಆಚರಣೆಗಳನ್ನು ಎಂದಿಗೂ ಪಾಲಿಸುವುದಿಲ್ಲ ಮತ್ತು ತಾವು ‘ಜಾತ್ಯತೀತ’ರಾಗಿದ್ದೇವೆ ಎಂದು ಯಾವತ್ತೂ ತೋರಿಸಿಕೊಳ್ಳುವುದಿಲ್ಲ, ಎಂಬುದನ್ನು ಹಿಂದೂಗಳು ಎಂದು ಅರಿತುಕೊಳ್ಳುವರು ?

ಪಾಟಲಿಪುತ್ರ (ಬಿಹಾರ) – ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂ ಪ್ರಸಾದ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಯಾದವ್ ಅವರ ಆರೋಗ್ಯ ಸುಧಾರಣೆಯಾಗಲಿ ಹಾಗೂ ಅವರಿಗೆ ನ್ಯಾಯಾಲಯದಿಂದ ನ್ಯಾಯ ಸಿಗಲಿ ಅದಕ್ಕಾಗಿ ರಂಜಾನ್ ಸಮಯದಲ್ಲಿ ರೋಜಾ(ಉಪವಾಸ) ಮಾಡಲಿದ್ದಾರೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ. ಅದೇರೀತಿ ‘ಚೈತ್ರ ನವರಾತ್ರಿಯನ್ನು ಪೂರ್ಣ ಶ್ರದ್ಧೆಯಿಂದ ಆಚರಿಸಲಾಗುವುದು’, ಎಂದೂ ಅವರು ಹೇಳಿದರು. (ಹಿಂದೂಗಳು ರೋಜಾ ಇಡುವ ಬಗ್ಗೆ ಟೀಕಿಸಬಾರದು; ಆದ್ದರಿಂದ, ಚೈತ್ರ ನವರಾತ್ರಿಯನ್ನು ಸಹ ಆಚರಿಸುತ್ತಿದ್ದೇನೆಂದು ಹೇಳಲು ಪ್ರಯತ್ನಿಸುತ್ತಿದ್ದಾರೆಂಬುದು ಅರ್ಥವಾಗದೇ ಇರುವಷ್ಟು ಹಿಂದೂಗಳು ಮೂರ್ಖರಲ್ಲ ! -ಸಂಪಾದಕರು) ೪ ಹಗರಣಗಳ ಪ್ರಕರಣದಲ್ಲಿ ಶಿಕ್ಷೆಯನ್ನು ಅನುಭವಿಸುತ್ತಿರುವ ಲಾಲುಪ್ರಸಾದ ಇವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Scam convict Lalu Yadav’s daughter Rohini to keep Roza during Ramzan for her father’s health, will pray to Allah toohttps://t.co/yjU0mmyXdW
— OpIndia.com (@OpIndia_com) April 13, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !