ಇಂತಹ ಪ್ರಕರಣವು ತಪ್ಪಿ ಓರ್ವ ಅರ್ಚಕನ ಹೆಸರು ಇರುತ್ತಿದ್ದರೆ, ಪ್ರಸಾರ ಮಾಧ್ಯಮದವರು ಪ್ರಪಂಚದಾದ್ಯಂತ ಬೊಬ್ಬೆ ಹೊಡೆಯುತ್ತಿದ್ದರು. ಈಗ ಅವರು ಇಂಗು ತಿಂದ ಮಂಗನಂತೆ ಮೌನವಾಗಿದ್ದಾರೆ. ಇದರಿಂದ ಭಾರತದಲ್ಲಿ ಪ್ರಸಾರಮಾಧ್ಯಮಗಳೆಲ್ಲ ಕ್ರೈಸ್ತೀಕರಣಗೊಂಡಿವೆ ಎಂಬುದು ಸ್ಪಷ್ಟವಾಗುತ್ತದೆ !
ಚೆನ್ನೈ (ತಮಿಳುನಾಡು) – ಭಾಗ್ಯನಗರದಲ್ಲಿ ಓರ್ವ ಗಾಯಕಿಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಅಲೈವ್ ಚರ್ಚ್ನ ಪಾದರಿ ಹೆನ್ರಿ ಇವರೂ ಸೇರಿದ್ದಾರೆ.
Chennai couple, their son, and church pastor booked for sexually assaulting minor #Chennai #Crime https://t.co/9BXdfSuK74
— The News Minute (@thenewsminute) April 14, 2021

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!