ಕೊರೋನಾದಿಂದ ಸಾವನ್ನಪ್ಪುತ್ತಿರುವವರ ಬಗ್ಗೆ ಮಧ್ಯಪ್ರದೇಶದ ಬಿಜೆಪಿ ಸರಕಾರದ ಸಚಿವ ಪ್ರೇಮ್ ಸಿಂಗ್ ಪಟೇಲ್ ಅವರ ಹೇಳಿಕೆ !
ಇಂತಹ ಹೇಳಿಕೆಗಳನ್ನು ನೀಡುವ ಸಚಿವರು ಜನತೆಯ ಬಗ್ಗೆ ಎಷ್ಟು ಸಂವೇದನಾಶೀಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ ! ಕೊರೋನಾದಂತಹ ವಿಪತ್ತಿನ ಕಾಲದಲ್ಲಿ ಆಡಳಿತಾಧಿಕಾರಿಗಳು, ಆಡಳಿತವು ಜನತೆಯನ್ನು ರಕ್ಷಿಸಲು ಅಸಮರ್ಥವಾಗಿರುವುದರಿಂದ ಈಗ ಜನರು ದೇವರ ಆರಾಧನೆಯನ್ನು ಮಾಡುವುದೇ ಆವಶ್ಯಕವಾಗಿದೆ !

ಭೋಪಾಲ (ಮಧ್ಯಪ್ರದೇಶ) – ಕೊರೋನಾದಿಂದ ಆಗುವ ಸಾವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ವಯಸ್ಸಾಗಿರುವವರೆಲ್ಲ ಸಾಯಲೇಬೇಕು ಎಂಬಂತಹ ಹೇಳಿಕೆಯನ್ನು ಮಧ್ಯಪ್ರದೇಶದ ಬಿಜೆಪಿ ಸರಕಾರದಲ್ಲಿ ಸಚಿವ ಪ್ರೇಮ್ ಸಿಂಗ್ ಪಟೇಲ್ ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ನೀಡಿದ್ದಾರೆ.
ಸಾವನ್ನು ತಡೆಯುವುದು ಯಾರಿಂದ ಸಾಧ್ಯ?: ಕೊರೊನಾ ಪ್ರಶ್ನೆಗೆ ಮಧ್ಯಪ್ರದೇಶ ಸಚಿವನ ಉತ್ತರವೇನು?
#PremSinghPatel https://t.co/RtM32GzqUb— vijaykarnataka (@Vijaykarnataka) April 15, 2021
ಕೊರೊನಾದಿಂದ ಉಂಟಾದ ಸಾವುಗಳ ಬಗ್ಗೆ ಪತ್ರಕರ್ತರೊಬ್ಬರು ಪ್ರೇಮ್ ಸಿಂಗ್ ಪಟೇಲರನ್ನು ಕೇಳಿದಾಗ, ಜನರು ತಮ್ಮನ್ನು ಕೊರೋನಾದಿಂದ ರಕ್ಷಿಸಲು ಸಹಕರಿಸಬೇಕು ಜನರು ಮಾಸ್ಕ್ ಧರಿಸುವುದರ ಜೊತೆಗೆ ಸುರಕ್ಷಿತ ಅಂತರವಿಡಬೇಕು. ವೈದ್ಯರಿಂದ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು. ಅನೇಕ ಜನರು ಸಾಯುತ್ತಿದ್ದಾರೆ ಎಂದು ನೀವು ಹೇಳಿದ್ದೀರಿ. ಯಾರಿಗೆ ವಯಸ್ಸಾಗಿದೆ ಅವರು ಸಾಯಲೇಬೇಕಾಗುತ್ತದೆ ಎಂದು ಹೇಳಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !