ಕೊರೋನಾದಿಂದ ಸಾವನ್ನಪ್ಪುತ್ತಿರುವವರ ಬಗ್ಗೆ ಮಧ್ಯಪ್ರದೇಶದ ಬಿಜೆಪಿ ಸರಕಾರದ ಸಚಿವ ಪ್ರೇಮ್ ಸಿಂಗ್ ಪಟೇಲ್ ಅವರ ಹೇಳಿಕೆ !
ಇಂತಹ ಹೇಳಿಕೆಗಳನ್ನು ನೀಡುವ ಸಚಿವರು ಜನತೆಯ ಬಗ್ಗೆ ಎಷ್ಟು ಸಂವೇದನಾಶೀಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ ! ಕೊರೋನಾದಂತಹ ವಿಪತ್ತಿನ ಕಾಲದಲ್ಲಿ ಆಡಳಿತಾಧಿಕಾರಿಗಳು, ಆಡಳಿತವು ಜನತೆಯನ್ನು ರಕ್ಷಿಸಲು ಅಸಮರ್ಥವಾಗಿರುವುದರಿಂದ ಈಗ ಜನರು ದೇವರ ಆರಾಧನೆಯನ್ನು ಮಾಡುವುದೇ ಆವಶ್ಯಕವಾಗಿದೆ !

ಭೋಪಾಲ (ಮಧ್ಯಪ್ರದೇಶ) – ಕೊರೋನಾದಿಂದ ಆಗುವ ಸಾವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ವಯಸ್ಸಾಗಿರುವವರೆಲ್ಲ ಸಾಯಲೇಬೇಕು ಎಂಬಂತಹ ಹೇಳಿಕೆಯನ್ನು ಮಧ್ಯಪ್ರದೇಶದ ಬಿಜೆಪಿ ಸರಕಾರದಲ್ಲಿ ಸಚಿವ ಪ್ರೇಮ್ ಸಿಂಗ್ ಪಟೇಲ್ ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ನೀಡಿದ್ದಾರೆ.
ಸಾವನ್ನು ತಡೆಯುವುದು ಯಾರಿಂದ ಸಾಧ್ಯ?: ಕೊರೊನಾ ಪ್ರಶ್ನೆಗೆ ಮಧ್ಯಪ್ರದೇಶ ಸಚಿವನ ಉತ್ತರವೇನು?
#PremSinghPatel https://t.co/RtM32GzqUb— vijaykarnataka (@Vijaykarnataka) April 15, 2021
ಕೊರೊನಾದಿಂದ ಉಂಟಾದ ಸಾವುಗಳ ಬಗ್ಗೆ ಪತ್ರಕರ್ತರೊಬ್ಬರು ಪ್ರೇಮ್ ಸಿಂಗ್ ಪಟೇಲರನ್ನು ಕೇಳಿದಾಗ, ಜನರು ತಮ್ಮನ್ನು ಕೊರೋನಾದಿಂದ ರಕ್ಷಿಸಲು ಸಹಕರಿಸಬೇಕು ಜನರು ಮಾಸ್ಕ್ ಧರಿಸುವುದರ ಜೊತೆಗೆ ಸುರಕ್ಷಿತ ಅಂತರವಿಡಬೇಕು. ವೈದ್ಯರಿಂದ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು. ಅನೇಕ ಜನರು ಸಾಯುತ್ತಿದ್ದಾರೆ ಎಂದು ನೀವು ಹೇಳಿದ್ದೀರಿ. ಯಾರಿಗೆ ವಯಸ್ಸಾಗಿದೆ ಅವರು ಸಾಯಲೇಬೇಕಾಗುತ್ತದೆ ಎಂದು ಹೇಳಿದರು.
ಹಸು ಹಿಂದೂಗಳಿಗೆ ಪವಿತ್ರ: ಅದರ ಹತ್ಯೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಹುದು! – ಗುಜರಾತ್ ಹೈಕೋರ್ಟ್
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!