ಆಡಳಿತವರ್ಗದವರಿಂದಲೇ ನೀಡಲಾದ ಸಂಖ್ಯೆಯನ್ನು ಸಂಪರ್ಕಿಸಿದ ನಂತರವೂ ಯಾವುದೇ ಪ್ರತಿಕ್ರಿಯೆ ಸಿಗದ ಪರಿಣಾಮ !
|

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಇಲ್ಲಿನ ಒಬ್ಬ ನಿವೃತ್ತ ನ್ಯಾಯಾಧೀಶರು ತಮ್ಮ ಕೊರೋನಾ ಪೀಡಿತ ಹೆಂಡತಿಗೆ ಚಿಕಿತ್ಸೆ ಸಿಗಲು ಆಡಳಿತವನ್ನು ಸಂಪರ್ಕಿಸಿದ್ದರು. ಆಡಳಿತವರ್ಗದವರು ನೀಡಿದ ಸಂಖ್ಯೆಯನ್ನು ಸಂಪರ್ಕಿಸಿದ ನಂತರವೂ ಅವರಿಗೆ ಚಿಕಿತ್ಸೆ ಸಿಗದ ಕಾರಣ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ವತಃ ನಿವೃತ್ತ ನ್ಯಾಯಾಧೀಶರು ಬರೆದ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ.
"She died due to negligence of Govt, no one was there to tend to the body:" Former District Judge pens open letter after wife dies of Covid-19
reports @Areebuddin14 https://t.co/5bWwjzCa9o
— Bar & Bench (@barandbench) April 15, 2021
ನಗರದ ಗೋಮಾತಿನಗರದಲ್ಲಿ ವಾಸಿಸುತ್ತಿರುವ ೬೭ ವರ್ಷದ ನಿವೃತ್ತ ಜಿಲ್ಲಾ ನ್ಯಾಯಾಧೀಶ ರಮೇಶ ಚಂದ್ರಾ ಅವರು ಪತ್ರದಲ್ಲಿ, ‘ನಾನು ಏಪ್ರಿಲ್ ೧೪ ರಂದು ಬೆಳಿಗ್ಗೆ ೭ ಗಂಟೆಯಿಂದ ಆಡಳಿತವು ನೀಡಿದ ಸಂಖ್ಯೆಗೆ ಸಂಪರ್ಕಿಸುತ್ತಿದ್ದೆ; ಆದರೆ ಯಾರೂ ಕೂಡ ಔಷಧಿ ನೀಡಲು ಮನೆಗೆ ಬರಲಿಲ್ಲ ಅಥವಾ ಆಸ್ಪತ್ರೆಗೆ ದಾಖಲಿಸುವ ಪ್ರಕ್ರಿಯೆಯನ್ನು ಮಾಡಲಿಲ್ಲ. ಇದರಿಂದ ನನ್ನ ಪತ್ನಿ ಮಧು ಚಂದ್ರ ಇವರು ನಿಧನರಾದರು. ಸಧ್ಯ ಆಕೆಯ ದೇಹವನ್ನು ಸಾಗಿಸಲು ಯಾರೂ ಇಲ್ಲ. ದಯವಿಟ್ಟು ಸಹಾಯ ಮಾಡಿ.’ ಎಂದು ಬರೆದಿದ್ದಾರೆ.
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು
ಎದುರಿಗೆ ‘ಖರ’ ಮತ್ತು ‘ದೂಷಣ’ರಂತಹ ಅಸುರರಿದ್ದರೆ, ಶಸ್ತ್ರ ಎತ್ತಲೇಬೇಕಾಗುತ್ತದೆ !
ಸೂರ್ಯ ಚೌಹಾಣ್ ಹತ್ಯೆ ಮಾಡಿದ ಪ್ರಮುಖ ಆರೋಪಿ ಅಸದ್ ಎನ್ ಕೌಂಟರ್ ನಲ್ಲಿ ಸಾವು !
ಯಾರಾದರೂ ರಾಷ್ಟ್ರ ಮತ್ತು ಸಮಾಜಕ್ಕೆ ಅಪಾಯಕಾರಿಯಾದರೆ, ಅಹಿಂಸೆಯಲ್ಲ, ಹಿಂಸೆ ಅವಶ್ಯಕವಾಗುತ್ತದೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
‘ಕುರಿ ಕಡಿಯುತ್ತಿರುವುದನ್ನು ನೋಡಿದ್ದೀಯಾ ?’, ಎಂದು ಕೇಳುತ್ತಾ ಮುಸ್ಲಿಮರಿಂದ ಹಿಂದೂ ಯುವಕನ ಕೊಲೆ !