
‘ಒಮ್ಮೆ ಚಿತ್ಶಕ್ತಿ ಸೌ. ಅಂಜಲಿ ಗಾಡಗೀಳ ಇವರು, “ಪ.ಪೂ. ಭಕ್ತರಾಜ ಮಹಾರಾಜರು ಅವರ ಭಜನೆಗಳನ್ನು ಕೇಳುತ್ತಿದ್ದ ಭಕ್ತರಿಗೆ ಮುಂದಿನಂತೆ ಹೇಳಿದ್ದರು, “ನೀವು ಕೇವಲ ಭಜನೆಗಳಲ್ಲಿಯೇ ಮಗ್ನರಾಗಿರಿ. ಕೇವಲ ಭಜನೆಗಳನ್ನು ಕೇಳುತ್ತಿರಿ. ಅದು ತಿಳಿಯದಿದ್ದರೂ ಪರವಾಗಿಲ್ಲ. ಒಂದು ವೇಳೆ ಭಜನೆಗಳನ್ನು ಕೇಳುತ್ತ ಮಲಗಿದರೂ ಪರವಾಗಿಲ್ಲ; ಆದರೆ ನನ್ನ ಜೊತೆಯಲ್ಲಿರಿ. ಸಂತಸಂಗದಲ್ಲಿರುವುದರಿಂದ ಒಮ್ಮೆಯಾದರೂ ದೇವರ ಗಮನವು ನಿಮ್ಮ ಕಡೆಗೆ ಬರುವುದು ಮತ್ತು ಅವನು ನಿಮ್ಮನ್ನು ಜಾಗೃತಗೊಳಿಸುವನು ಎಂದರು.
ಸಂಗ್ರಹಕರು : ಶ್ರೀ. ದಿವಾಕರ ಆಗಾವಣೆ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೨.೪.೨೦೨೦)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !