ಅಯೋಧ್ಯೆ (ಉತ್ತರ ಪ್ರದೇಶ) : ಹೆಚ್ಚುತ್ತಿರುವ ಕೊರೋನಾದ ಸೋಂಕಿನ ಹಿನ್ನೆಲೆಯಲ್ಲಿ, ಇಲ್ಲಿಯ ಸಾಧು ಹಾಗೂ ಸಂತರು ಶ್ರೀರಾಮನವಮಿ ದಿನದಂದು ಅಯೋಧ್ಯೆಗೆ ಬರುವ ಬದಲು ಮನೆಯಲ್ಲಿಯೇ ಇದ್ದು ಪೂಜೆ ಮತ್ತು ಅರ್ಚನೆ ಮಾಡುವಂತೆ ಜನತೆಗೆ ಮನವಿ ಮಾಡಿದ್ದಾರೆ. ಜಿಲ್ಲಾಡಳಿತವು ಸಾಧು ಮತ್ತು ಸಂತರನ್ನು ಭೇಟಿಯಾಗಿ ಕೊರೋನಾ ವಿಷಯದಲ್ಲಿ ಸಹಕರಿಸುವಂತೆ ವಿನಂತಿಸಿದ ನಂತರ ಈ ಮೇಲಿನ ಮನವಿಯನ್ನು ಮಾಡಲಾಯಿತು.

‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು
ಎದುರಿಗೆ ‘ಖರ’ ಮತ್ತು ‘ದೂಷಣ’ರಂತಹ ಅಸುರರಿದ್ದರೆ, ಶಸ್ತ್ರ ಎತ್ತಲೇಬೇಕಾಗುತ್ತದೆ !
ಸೂರ್ಯ ಚೌಹಾಣ್ ಹತ್ಯೆ ಮಾಡಿದ ಪ್ರಮುಖ ಆರೋಪಿ ಅಸದ್ ಎನ್ ಕೌಂಟರ್ ನಲ್ಲಿ ಸಾವು !
ಯಾರಾದರೂ ರಾಷ್ಟ್ರ ಮತ್ತು ಸಮಾಜಕ್ಕೆ ಅಪಾಯಕಾರಿಯಾದರೆ, ಅಹಿಂಸೆಯಲ್ಲ, ಹಿಂಸೆ ಅವಶ್ಯಕವಾಗುತ್ತದೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
‘ಕುರಿ ಕಡಿಯುತ್ತಿರುವುದನ್ನು ನೋಡಿದ್ದೀಯಾ ?’, ಎಂದು ಕೇಳುತ್ತಾ ಮುಸ್ಲಿಮರಿಂದ ಹಿಂದೂ ಯುವಕನ ಕೊಲೆ !