ಅಯೋಧ್ಯೆ (ಉತ್ತರ ಪ್ರದೇಶ) : ಹೆಚ್ಚುತ್ತಿರುವ ಕೊರೋನಾದ ಸೋಂಕಿನ ಹಿನ್ನೆಲೆಯಲ್ಲಿ, ಇಲ್ಲಿಯ ಸಾಧು ಹಾಗೂ ಸಂತರು ಶ್ರೀರಾಮನವಮಿ ದಿನದಂದು ಅಯೋಧ್ಯೆಗೆ ಬರುವ ಬದಲು ಮನೆಯಲ್ಲಿಯೇ ಇದ್ದು ಪೂಜೆ ಮತ್ತು ಅರ್ಚನೆ ಮಾಡುವಂತೆ ಜನತೆಗೆ ಮನವಿ ಮಾಡಿದ್ದಾರೆ. ಜಿಲ್ಲಾಡಳಿತವು ಸಾಧು ಮತ್ತು ಸಂತರನ್ನು ಭೇಟಿಯಾಗಿ ಕೊರೋನಾ ವಿಷಯದಲ್ಲಿ ಸಹಕರಿಸುವಂತೆ ವಿನಂತಿಸಿದ ನಂತರ ಈ ಮೇಲಿನ ಮನವಿಯನ್ನು ಮಾಡಲಾಯಿತು.

ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Ayodhya Ram Mandir : ರಾಮ ಮಂದಿರ ಟ್ರಸ್ಟ್ ಕುರಿತು ಸ್ಫೋಟಕ ಹೇಳಿಕೆ: “ಮುಸ್ಲಿಮರಿದ್ದರೆ ಎನ್ಕೌಂಟರ್ ಆಗುತ್ತಿತ್ತು!”
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ