
ಹರಿದ್ವಾರ – ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಅನೀ ಆಖಾಡಾಗಳ ಎಲ್ಲ ಪೇಶವಾಯಿಗಳನ್ನು ಸ್ವಾಗತಿಸಲಾಯಿತು. ಅದೇ ರೀತಿ ಈ ಆಖಾಡಾಗಳ ಸಾಧು ಸಂತರಿಗೆ ಪುಷ್ಪಹಾರವನ್ನು ಅರ್ಪಿಸಿ ಸನ್ಮಾನಿಸಲಾಯಿತು. ಈ ಪೇಶವಾಯಿಯಲ್ಲಿ ಮಹಾಮಂಡಲೇಶ್ವರ ಮಹಂತರು ಮತ್ತು ನೂರಾರು ಭಕ್ತರು ಪಾಲ್ಗೊಂಡಿದ್ದರು. ಅಖಿಲ ಭಾರತೀಯ ಶ್ರೀ ಪಂಚ ನಿರ್ವಾಣಿ, ನಿರ್ಮೋಹಿ ಮತ್ತು ದಿಗಂಬರ ಆಖಾಡಾಗಳ ಪೇಶವಾಯಿಗಳ ಆರಂಭ ಭೂಪತವಾಲಾ ದುರ್ಗಾದಾಸ ಆಶ್ರಮದಿಂದ ಪ್ರಾರಂಭವಾಗಿ ಬೈರಾಗಿ ಆಖಾಡಾದ ಸ್ಥಳದಲ್ಲಿ ಕೊನೆಗೊಂಡಿತು.
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !