ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಎಲ್ಲಿ ಅರ್ಥ ಮತ್ತು ಕಾಮಗಳನ್ನು ಆಧರಿಸಿದ ಪಾಶ್ಚಾತ್ಯ ಸಂಸ್ಕೃತಿ ಮತ್ತು ಎಲ್ಲಿ ಧರ್ಮ ಮತ್ತು ಮೋಕ್ಷವನ್ನು ಆಧರಿಸಿರುವ ಹಿಂದೂ ಸಂಸ್ಕೃತಿ. ಹಿಂದೂಗಳು ಪಾಶ್ಚಾತ್ಯರ ಅಂಧಾನುಕರಣೆ ಮಾಡುತ್ತಿರುವುದರಿಂದ ಅವರು ಸಹ ವೇಗವಾಗಿ ವಿನಾಶದ ಕಡೆಗೆ ಮಾರ್ಗ ಕ್ರಮಣ ಮಾಡುತ್ತಿದ್ದಾರೆ.
– (ಪರಾತ್ಪರ ಗುರು) ಡಾ.ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !