ಹೆಚ್ಚುತ್ತಿರುವ ಕೊರೋನಾದ ಪ್ರಭಾವ !
ನವ ದೆಹಲಿ : ಕಳೆದ ೨೪ ಗಂಟೆಗಳಲ್ಲಿ ದೇಶದಲ್ಲಿ ೨,೬೧,೫೦೦ ಹೊಸ ಕೊರೋನಾ ರೋಗಿಗಳು ಪತ್ತೆಯಾಗಿದ್ದ್ದಾರೆ, ಹಾಗೂ ಕೊರೋನಾದಿಂದ ೧,೫೦೧ ಜನರು ಸಾವನ್ನಪ್ಪಿದ್ದಾರೆ. ಹೆಚ್ಚುತ್ತಿರುವ ಸಾವುಗಳಿಂದಾಗಿ, ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಸ್ಥಳವಿಲ್ಲ ಎಂಬುದು ಬೆಳಕಿಗೆ ಬಂದಿದೆ. ಅಂತಹ ಪರಿಸ್ಥಿತಿಯಲ್ಲಿ, ಕೊರೋನಾ ರೋಗಿಗಳ ಶವಗಳ ಅಂತ್ಯಕ್ರಿಯೆಯನ್ನು ವಾಹನಗಳ ನಿಲುಗಡೆಯ ಸ್ಥಳದಲ್ಲಿಯೇ ಮಾಡಬೇಕಾದ ಪ್ರಮೇಯ ಬಂದೊದಗಿದೆ. ದೆಹಲಿಯ ಸೀಮಾಪುರಿ ಸ್ಮಶಾನದಲ್ಲಿ ಈ ಚಿತ್ರಣವು ನೋಡಲು ಸಿಗುತ್ತಿದೆ. ಇಲ್ಲಿಯವರೆಗೆ ೧೫ ಜನರ ಅಂತ್ಯಕ್ರಿಯೆ ಮಾಡಲಾಗಿದೆ.

ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !