ಹೆಚ್ಚುತ್ತಿರುವ ಕೊರೋನಾದ ಪ್ರಭಾವ !
ನವ ದೆಹಲಿ : ಕಳೆದ ೨೪ ಗಂಟೆಗಳಲ್ಲಿ ದೇಶದಲ್ಲಿ ೨,೬೧,೫೦೦ ಹೊಸ ಕೊರೋನಾ ರೋಗಿಗಳು ಪತ್ತೆಯಾಗಿದ್ದ್ದಾರೆ, ಹಾಗೂ ಕೊರೋನಾದಿಂದ ೧,೫೦೧ ಜನರು ಸಾವನ್ನಪ್ಪಿದ್ದಾರೆ. ಹೆಚ್ಚುತ್ತಿರುವ ಸಾವುಗಳಿಂದಾಗಿ, ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಸ್ಥಳವಿಲ್ಲ ಎಂಬುದು ಬೆಳಕಿಗೆ ಬಂದಿದೆ. ಅಂತಹ ಪರಿಸ್ಥಿತಿಯಲ್ಲಿ, ಕೊರೋನಾ ರೋಗಿಗಳ ಶವಗಳ ಅಂತ್ಯಕ್ರಿಯೆಯನ್ನು ವಾಹನಗಳ ನಿಲುಗಡೆಯ ಸ್ಥಳದಲ್ಲಿಯೇ ಮಾಡಬೇಕಾದ ಪ್ರಮೇಯ ಬಂದೊದಗಿದೆ. ದೆಹಲಿಯ ಸೀಮಾಪುರಿ ಸ್ಮಶಾನದಲ್ಲಿ ಈ ಚಿತ್ರಣವು ನೋಡಲು ಸಿಗುತ್ತಿದೆ. ಇಲ್ಲಿಯವರೆಗೆ ೧೫ ಜನರ ಅಂತ್ಯಕ್ರಿಯೆ ಮಾಡಲಾಗಿದೆ.

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!