ಇಂತಹ ಸುದ್ದಿಗಳನ್ನು ಕಪಟ ಜಾತ್ಯತೀತ ಪ್ರಸಾರಮಾಧ್ಯಮಗಳು ಮುಚ್ಚಿಹಾಕುತ್ತವೆ ಮತ್ತು ಅಂ.ನಿ.ಸಯವರು ಕಪಟ ಕ್ರೈಸ್ತ ಪಾದ್ರಿಗಳ ಬಗ್ಗೆ ಮಾತನಾಡುವುದಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ಜಲಂಧರ್ (ಪಂಜಾಬ್) – ಇಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ನೀಡುವ ಹೆಸರಿನಲ್ಲಿ ಪಾದ್ರಿ ಬಲ್ವಿಂದರ್ನು ಮುಂಬಯಿಯಲ್ಲಿ ವಾಸಿಸುತ್ತಿರುವ ಹಿಂದೂ ಕುಟುಂಬವರಿಂದ ೮೦,೦೦೦ ರೂಪಾಯಿ ಮೋಸ ಮಾಡಿರುವ ಘಟನೆಯು ಬೆಳಕಿಗೆ ಬಂದಿದೆ. ಅದೇರೀತಿ ಪಾದ್ರಿ ಕುಟುಂಬವನ್ನು ಮತಾಂತರಗೊಳಿಸಲೂ ಪ್ರಯತ್ನಿಸಿದ್ದರು. ಪಾದ್ರಿಯ ಬೆಂಬಲಿಗನೊಬ್ಬನು ಈ ಕುಟುಂಬದವರಿಗೆ, ಪಾದ್ರಿ ಬಲವಿಂದರ ಬಳಿ ಪ್ರತಿಯೊಂದು ರೋಗವನ್ನು ಗುಣಪಡಿಸುವ ಶಕ್ತಿಯಿದೆ ಎಂದು ತಿಳಿಸಿದ್ದನು. ಅದಕ್ಕಾಗಿಯೇ ಕುಟುಂಬವು ಜಲಂಧರಗೆ ತೆರಳಿತ್ತು.
Pastor Balwinder Singh at first demanded Rs 1 lakh from treating Shubham Pandit's ailing sister. Later, the Pastor settled at Rs 80,000https://t.co/U0tk1R7yZY
— OpIndia.com (@OpIndia_com) April 17, 2021
ಬಲ್ವಿಂದರ್ ಮೊದಲು ಕುಟುಂಬದಿಂದ ಒಂದು ಲಕ್ಷ ರೂಪಾಯಿಯ ಬೇಡಿಕೆ ಇಟ್ಟಿದ್ದನು; ಆದರೆ, ಅವರು ೮೦,೦೦೦ ರೂಪಾಯಿ ಕೊಡಲು ನಿರ್ಧರಿಸಿದರು. ಚಿಕಿತ್ಸೆಯ ಹೆಸರಿನಲ್ಲಿ ಈ ಪಾದ್ರಿಯು ಎಣ್ಣೆ ಮತ್ತು ನೀರನ್ನು ಕೊಟ್ಟನು; ಆದರೆ ಅದನ್ನು ಉಪಯೋಗಿಸಿದ ನಂತರವೂ, ಈ ಕುಟುಂಬದ ಯುವತಿಯ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ಅದಕ್ಕಾಗಿಯೇ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ