ಕೇರಳದಲ್ಲಿ ಲವ್ ಜಿಹಾದ್ನ ಸಾವಿರಾರು ಘಟನೆಗಳು ನಡೆದಿವೆ. ಆ ಸಮಯದಲ್ಲಿ ಮತಾಂಧರಿಗೆ ಅಂತರ್-ಧಾರ್ಮಿಕ ವಿವಾಹದಿಂದ ಏಕೆ ತೊಂದರೆ ಆಗುವುದಿಲ್ಲ ? ತಮ್ಮ ಸ್ವಂತ ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾದಾಗ ಮತಾಂಧರಿಗೆ ಏಕೆ ತೊಂದರೆಯಾಗುತ್ತದೆ ? ಈ ಬಗ್ಗೆ ಜಾತ್ಯತೀತವಾದಿಗಳು ಏಕೆ ಮಾತನಾಡುವುದಿಲ್ಲ ?

ತಿರುವನಂತಪುರಂ (ಕೇರಳ) – ರಾಜ್ಯದ ಪಥನಮಥಿಟ್ಟಾ ಜಿಲ್ಲೆಯ ಕಲಂಜೂರಿನಲ್ಲಿ ಹಿಂದೂ ಹುಡುಗನನ್ನು ಮದುವೆಯಾದ ನಂತರ ಮುಸ್ಲಿಂ ಹುಡುಗಿಯ ಕುಟುಂಬದವರು ಯುವತಿಯನ್ನು ಕೊಲ್ಲಲು ಪ್ರಯತ್ನಿಸಿದ್ದಾರೆ, ಈ ಅಂತರ್ ಧರ್ಮದ ಮದುವೆಯಿಂದ ಅವರು ಬೇಸರಗೊಂಡಿದ್ದರು. ಈ ಯುವತಿಯು ಆಕೆಯ ತವರು ಮನೆಗೆ ಹೋದಾಗ ಆಕೆಯ ಸಹೋದರಿ ಮತ್ತು ಭಾವ ಅವಳನ್ನು ಕೊಲ್ಲಲು ಪ್ರಯತ್ನಿಸಿದರು. ಇದರಲ್ಲಿ ಆಕೆ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
Kerala Muslim woman stabbed by sister and brother-in-law after marrying a Hindu youth: Read detailshttps://t.co/DJaaNcDPSW
— OpIndia.com (@OpIndia_com) April 19, 2021
ಇಂದಿನ ಕಾಲದಲ್ಲಿ ವೈಕುಂಠಗಮನ ಎಂದೆಲ್ಲಾ ಹೇಳುವುದನ್ನು ನಾನು ಒಪ್ಪುವುದಿಲ್ಲ, ಇವು ನಿರ್ದಿಷ್ಟ ವರ್ಗವೊಂದು ಹೇರಿದ ಸಂಗತಿಗಳು! : Sharad Pawar on Sant Tukaram
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!