ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿಯು ಉದ್ಭವಿಸಿರುವಾಗ ಇಂತಹ ವಂಚನೆಗಳನ್ನು ಮಾಡಿ ರೋಗಿಗಳ ಜೀವದೊಂದಿಗೆ ಆಟವಾಡುವವರಿಗೆ ಗಲ್ಲಿನ ಶಿಕ್ಷೆ ವಿಧಿಸಬೇಕು!

ಮೈಸೂರು (ಕರ್ನಾಟಕ) – ರೆಮ್ಡೆಸಿವಿರ್ ಚುಚ್ಚು ಮದ್ದಿನ ಹೆಸರಿನಲ್ಲಿ ಅದರ ಬಾಟಲಿಯಿಂದ ಲವಣಯುಕ್ತ ನೀರು ಮತ್ತು ಅಂಟಿಬಯೋಟಿಕ್ಸ್ ಅನ್ನು ಸೇರಿಸಿ ಮಾರಾಟ ಮಾಡುತ್ತಿದ್ದ ಗಿರೀಶ ಎಂಬ ನರ್ಸ್ ಅನ್ನು ಬಂಧಿಸಲಾಗಿದೆ.
ನಕಲಿ ರೆಮ್ಡೆಸಿವಿರ್ ಔಷಧ ಮಾರಾಟ ಜಾಲ ಬೇಧಿಸಿದ ಮೈಸೂರು ಪೊಲೀಸರು: ಖಾಸಗಿ ಆಸ್ಪತ್ರೆ ನರ್ಸ್ ಬಂಧನhttps://t.co/YkXtmXC0lr#FakeRemdesivirracket #Mysuru #nurse #arrested
— kannadaprabha (@KannadaPrabha) April 20, 2021
ಗಿರೀಶ್ ಇಂತಹ ಚುಚ್ಚುಮದ್ದನ್ನು ಮಾರಾಟ ಮಾಡುವ ಕೆಲಸವನ್ನು ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅವನು ಒಂದು ಗುಂಪಿನ ಮುಖ್ಯ ಸೂತ್ರದಾರ ಆಗಿದ್ದಾನೆ. ಆತ ವಿವಿಧ ಸಂಸ್ಥೆಗಳ ರೆಮ್ಡೆಸಿವಿರ್ ಚುಚ್ಚು ಮದ್ದಿನ ಬಾಟಲಿಗಳನ್ನು ಮರುಬಳಕೆ ಮಾಡುತ್ತಿದ್ದನು ಮತ್ತು ಲವಣಯುಕ್ತ ನೀರು ಮತ್ತು ಅಂಟಿಬಯೋಟಿಕ್ ಅನ್ನು ಸೇರಿಸಿ ಮಾರಾಟ ಮಾಡುತ್ತಿದ್ದನು. ಆತ ೨೦೨೦ ರಿಂದ ಹೀಗೆ ಮಾಡುತ್ತಿದ್ದನು. ಕಳೆದ ಒಂದು ವರ್ಷದಿಂದ ತನ್ನ ಸಹಚರರೊಂದಿಗೆ ಇಂತಹ ಮೋಸವನ್ನು ಮಾಡುತ್ತಿದ್ದಾನೆ ಎಂದು ಗಿರೀಶ್ ಸ್ವತಃ ಹೇಳಿದ್ದಾನೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ