ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿಯು ಉದ್ಭವಿಸಿರುವಾಗ ಇಂತಹ ವಂಚನೆಗಳನ್ನು ಮಾಡಿ ರೋಗಿಗಳ ಜೀವದೊಂದಿಗೆ ಆಟವಾಡುವವರಿಗೆ ಗಲ್ಲಿನ ಶಿಕ್ಷೆ ವಿಧಿಸಬೇಕು!

ಮೈಸೂರು (ಕರ್ನಾಟಕ) – ರೆಮ್ಡೆಸಿವಿರ್ ಚುಚ್ಚು ಮದ್ದಿನ ಹೆಸರಿನಲ್ಲಿ ಅದರ ಬಾಟಲಿಯಿಂದ ಲವಣಯುಕ್ತ ನೀರು ಮತ್ತು ಅಂಟಿಬಯೋಟಿಕ್ಸ್ ಅನ್ನು ಸೇರಿಸಿ ಮಾರಾಟ ಮಾಡುತ್ತಿದ್ದ ಗಿರೀಶ ಎಂಬ ನರ್ಸ್ ಅನ್ನು ಬಂಧಿಸಲಾಗಿದೆ.
ನಕಲಿ ರೆಮ್ಡೆಸಿವಿರ್ ಔಷಧ ಮಾರಾಟ ಜಾಲ ಬೇಧಿಸಿದ ಮೈಸೂರು ಪೊಲೀಸರು: ಖಾಸಗಿ ಆಸ್ಪತ್ರೆ ನರ್ಸ್ ಬಂಧನhttps://t.co/YkXtmXC0lr#FakeRemdesivirracket #Mysuru #nurse #arrested
— kannadaprabha (@KannadaPrabha) April 20, 2021
ಗಿರೀಶ್ ಇಂತಹ ಚುಚ್ಚುಮದ್ದನ್ನು ಮಾರಾಟ ಮಾಡುವ ಕೆಲಸವನ್ನು ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅವನು ಒಂದು ಗುಂಪಿನ ಮುಖ್ಯ ಸೂತ್ರದಾರ ಆಗಿದ್ದಾನೆ. ಆತ ವಿವಿಧ ಸಂಸ್ಥೆಗಳ ರೆಮ್ಡೆಸಿವಿರ್ ಚುಚ್ಚು ಮದ್ದಿನ ಬಾಟಲಿಗಳನ್ನು ಮರುಬಳಕೆ ಮಾಡುತ್ತಿದ್ದನು ಮತ್ತು ಲವಣಯುಕ್ತ ನೀರು ಮತ್ತು ಅಂಟಿಬಯೋಟಿಕ್ ಅನ್ನು ಸೇರಿಸಿ ಮಾರಾಟ ಮಾಡುತ್ತಿದ್ದನು. ಆತ ೨೦೨೦ ರಿಂದ ಹೀಗೆ ಮಾಡುತ್ತಿದ್ದನು. ಕಳೆದ ಒಂದು ವರ್ಷದಿಂದ ತನ್ನ ಸಹಚರರೊಂದಿಗೆ ಇಂತಹ ಮೋಸವನ್ನು ಮಾಡುತ್ತಿದ್ದಾನೆ ಎಂದು ಗಿರೀಶ್ ಸ್ವತಃ ಹೇಳಿದ್ದಾನೆ.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram