ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿಯು ಉದ್ಭವಿಸಿರುವಾಗ ಇಂತಹ ವಂಚನೆಗಳನ್ನು ಮಾಡಿ ರೋಗಿಗಳ ಜೀವದೊಂದಿಗೆ ಆಟವಾಡುವವರಿಗೆ ಗಲ್ಲಿನ ಶಿಕ್ಷೆ ವಿಧಿಸಬೇಕು!

ಮೈಸೂರು (ಕರ್ನಾಟಕ) – ರೆಮ್ಡೆಸಿವಿರ್ ಚುಚ್ಚು ಮದ್ದಿನ ಹೆಸರಿನಲ್ಲಿ ಅದರ ಬಾಟಲಿಯಿಂದ ಲವಣಯುಕ್ತ ನೀರು ಮತ್ತು ಅಂಟಿಬಯೋಟಿಕ್ಸ್ ಅನ್ನು ಸೇರಿಸಿ ಮಾರಾಟ ಮಾಡುತ್ತಿದ್ದ ಗಿರೀಶ ಎಂಬ ನರ್ಸ್ ಅನ್ನು ಬಂಧಿಸಲಾಗಿದೆ.
ನಕಲಿ ರೆಮ್ಡೆಸಿವಿರ್ ಔಷಧ ಮಾರಾಟ ಜಾಲ ಬೇಧಿಸಿದ ಮೈಸೂರು ಪೊಲೀಸರು: ಖಾಸಗಿ ಆಸ್ಪತ್ರೆ ನರ್ಸ್ ಬಂಧನhttps://t.co/YkXtmXC0lr#FakeRemdesivirracket #Mysuru #nurse #arrested
— kannadaprabha (@KannadaPrabha) April 20, 2021
ಗಿರೀಶ್ ಇಂತಹ ಚುಚ್ಚುಮದ್ದನ್ನು ಮಾರಾಟ ಮಾಡುವ ಕೆಲಸವನ್ನು ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅವನು ಒಂದು ಗುಂಪಿನ ಮುಖ್ಯ ಸೂತ್ರದಾರ ಆಗಿದ್ದಾನೆ. ಆತ ವಿವಿಧ ಸಂಸ್ಥೆಗಳ ರೆಮ್ಡೆಸಿವಿರ್ ಚುಚ್ಚು ಮದ್ದಿನ ಬಾಟಲಿಗಳನ್ನು ಮರುಬಳಕೆ ಮಾಡುತ್ತಿದ್ದನು ಮತ್ತು ಲವಣಯುಕ್ತ ನೀರು ಮತ್ತು ಅಂಟಿಬಯೋಟಿಕ್ ಅನ್ನು ಸೇರಿಸಿ ಮಾರಾಟ ಮಾಡುತ್ತಿದ್ದನು. ಆತ ೨೦೨೦ ರಿಂದ ಹೀಗೆ ಮಾಡುತ್ತಿದ್ದನು. ಕಳೆದ ಒಂದು ವರ್ಷದಿಂದ ತನ್ನ ಸಹಚರರೊಂದಿಗೆ ಇಂತಹ ಮೋಸವನ್ನು ಮಾಡುತ್ತಿದ್ದಾನೆ ಎಂದು ಗಿರೀಶ್ ಸ್ವತಃ ಹೇಳಿದ್ದಾನೆ.
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !