* ಕಾಂಗ್ರೆಸ್ ರಾಜ್ಯದಲ್ಲಿ ಜೈಲುಗಳಿಂದಲೇ ಕೈದಿಗಳು ತಪ್ಪಿಸಿಕೊಳ್ಳುತ್ತಿದ್ದರೆ, ಹೊರಗೆ ಕಾರ್ಯನಿರ್ವಹಿಸುತ್ತಿರುವ ಗೂಂಡಾಗಳನ್ನು ಪೊಲೀಸರು ಎಂದಾದರೂ ಹಿಡಿಯಬಹುದೇ?
ಬಿಕಾನೇರ್ (ರಾಜಸ್ಥಾನ) – ಇಲ್ಲಿನ ನೋಖಾ ಜೈಲಿನಿಂದ ಐದು ಕೈದಿಗಳು ತಪ್ಪಿಸಿಕೊಂಡಿದ್ದಾರೆ. ರಾತ್ರಿ ೨.೩೦ ರ ಸುಮಾರಿಗೆ ಈ ಘಟನೆ ನಡೆದಿದೆ. ೨ ಗಂಟೆಗಳ ನಂತರ, ಭದ್ರತಾ ಸಿಬ್ಬಂದಿಗೆ ಮಾಹಿತಿ ಸಿಕ್ಕಿತು; ಆದರೆ ಇನ್ನೂ ಅವರನ್ನು ಪತ್ತೆ ಹಚ್ಚಲು ಆಗಿಲ್ಲ
ಬಂಧಿತರು ಮೊದಲು ತಮ್ಮ ಜೈಲಿನ ಗೋಡೆಯನ್ನು ಒಡೆದು ನಂತರ ಕಿಟಕಿ ಒಡೆದು ಹೊರಗೆ ಬಂದರು. ನಂತರ ಜೈಲಿನ ಗೋಡೆ ಹತ್ತಿ ಕೆಳಗೆ ಹಾರಿ ಪರಾರಿಯಾಗಿದ್ದಾರೆ, ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ