ಅಲ್ಪಸಂಖ್ಯಾತರು ಅಪರಾಧದಲ್ಲಿ ಮಾತ್ರ ಅತ್ಯಧಿಕ ಪ್ರಮಾಣ
ಬೆಂಗಳೂರು – ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪಶ್ಚಿಮ ಬಂಗಾಳ ಮೂಲದ ಮೂವರು ಮತಾಂಧರನ್ನು ಬಂಧಿಸಿದ್ದಾರೆ. ಬಂಧಿತರನ್ನು ನೌಶದ್ ಅಲಿ, ರಿಯಾಜುಲ್ ಶೇಕ್, ಸಮೀರ್ ಇವರು ಎಂದು ಗುರುತಿಸಲಾಗಿದೆ. ಈ ಮೂವರು ಬೇರೆ ಹೆಸರಲ್ಲಿ ಆಧಾರ ಕಾರ್ಡ್ ಮಾಡಿಸಿಕೊಂಡು ಮಹಿಳೆಯರನ್ನು ಮೋಸಪಡಿಸಿ ಈ ವೇಶ್ಯಾವಾಟಿಕೆಯ ದಂಧೆ ನಡೆಸುತ್ತಿದ್ದರೆಂದು ಪೋಲೀಸರು ಹೇಳಿದ್ದಾರೆ. ದಾಳಿಯ ಸಮಯದಲ್ಲಿ ಬೇರೆ ಹೆಸರಲ್ಲಿದ್ದ ೧೧ ಆಧಾರ ಕಾರ್ಡ್ಗಳು ಹಾಗೂ ಕೆಲ ಗುರುತಿನ ಚೀಟಿ ವಶಪಡಿಸಿಕೊಂಡು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರೂ ಹೆಣ್ಣು ಮಕ್ಕಳನ್ನು ರಕ್ಷಿಸಲಾಗಿದೆ. ಘಟನೆ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ