ಇಸ್ಲಾಮಿಕ್ ದೇಶಗಳನ್ನು ಪ್ರತಿನಿಧಿಸುವ ಸೌದಿ ಅರೇಬಿಯಾದಂತಹ ಸಾಂಪ್ರದಾಯಿಕ ಇಸ್ಲಾಮಿಕ್ ದೇಶದಲ್ಲಿ, ರಾಮಾಯಣ ಮತ್ತು ಮಹಾಭಾರತವನ್ನು ಕಲಿಸಲು ನಿರ್ಧರಿಸಲಾಗಿದೆ; ಆದರೆ ಭಾರತದ ಶಾಲೆಗಳಲ್ಲಿ ಗೀತೆವನ್ನು ಕಲಿಸುವ ನಿರ್ಧಾರ ತೆಗೆದುಕೊಂಡಾಗ, ಜಾತ್ಯತೀತವಾದಿಗಳು ಕಿರುಚಾಡುತ್ತಾರೆ, ಇದು ಖೇದಕರ !
ರಿಯಾದ್ (ಸೌದಿ ಅರೇಬಿಯಾ) – ಸೌದಿ ಅರೇಬಿಯಾ ತನ್ನ ಶಾಲಾ ಪಠ್ಯಕ್ರಮದಲ್ಲಿ ರಾಮಾಯಣ ಮತ್ತು ಮಹಾಭಾರತವನ್ನು ಸೇರಿಸಿದೆ. ‘ವಿಷನ್ ೨೦೩೦’ ಅಡಿಯಲ್ಲಿ ಇತರ ದೇಶಗಳ ಇತಿಹಾಸ ಮತ್ತು ಸಂಸ್ಕೃತಿಯನ್ನು ಅಧ್ಯಯನ ಮಾಡುವುದು ಅವಶ್ಯಕ ಎಂದು ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಹೇಳಿದ್ದಾರೆ. ಇದಕ್ಕಾಗಿಯೇ ಸೌದಿ ಅರೇಬಿಯಾದಲ್ಲಿ ರಾಮಾಯಣ ಮತ್ತು ಮಹಾಭಾರತವನ್ನು ಕಲಿಸಲಾಗುವುದು. ಇದರಿಂದ ಭಾರತೀಯ ಸಂಸ್ಕೃತಿಯಲ್ಲಿನ ಯೋಗ, ಆಯುರ್ವೇದ ಇತ್ಯಾದಿಗಳ ಬಗ್ಗೆ ಮಾಹಿತಿ ಸಿಗಲಿದೆ ಎಂದು ಹೇಳಲಾಗುತ್ತದೆ. ಇದಲ್ಲದೆ, ಇಂಗ್ಲಿಷ್ ಭಾಷೆಯನ್ನು ಕಡ್ಡಾಯಗೊಳಿಸಲಾಗಿದೆ.

ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara