ಕರ್ಫ್ಯೂವಿದ್ದರೂ ಸಮೂಹದಿಂದ ಕಾನೂನು ದ್ರೋಹಿ ವರ್ತನೆ !
|
ಜೈಪುರ (ರಾಜಸ್ಥಾನ) – ನಗರದಲ್ಲಿ ಕೊರೋನಾದ ಹಿನ್ನೆಲೆಯಲ್ಲಿ ಕರ್ಫ್ಯೂ ವಿಧಿಸಲಾಗಿದ್ದರಿಂದ ಏಪ್ರಿಲ್ ೨೩ ರಂದು ಶುಕ್ರವಾರ ಸಂಗನೇರ್ನ ಜಮಾ ಮಸೀದಿಯಲ್ಲಿ ಪ್ರಾರ್ಥನೆಗಾಗಿ ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಸೇರಿದ್ದರು. ಅವರಿಗೆ ತಿಳುವಳಿಕೆ ನೀಡಲು ಪೊಲೀಸರು ಹೋದಾಗ ಸಮೂಹದಿಂದ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದರು. ಇದರಲ್ಲಿ ಪೊಲೀಸರ ವಾಹನಗಳು ಹಾನಿಗೊಳಗಾದವು.

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!