ಯಾದಗಿರಿ (ಕರ್ನಾಟಕ) – ಇಲ್ಲಿನ ಸುರಪುರ ತಾಲೂಕಿನ ತಿಂಥಣಿ ಗ್ರಾಮದಲ್ಲಿರುವ ಜಗದ್ಗುರು ಶ್ರೀ ಮೌನೇಶ್ವರ ದೇವಾಲಯದ ದೇವರ ಹುಂಡಿಯಿಂದ ದೇವಸ್ಥಾನದ ಸಿಬ್ಬಂದಿಗಳೇ ಹಣವನ್ನು ದೋಚುತ್ತಿದ್ದಾರೆ. ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಈ ದೇವಸ್ಥಾನದ ಹುಂಡಿಗೆ ಭಕ್ತರು ಹಾಕಿರುವ ಅರ್ಪಣೆಯನ್ನು ಸಿಬ್ಬಂದಿಯೊಬ್ಬರು ಕದಿಯುತ್ತಿರುವುದನ್ನು ಸ್ಥಳೀಯ ವ್ಯಕ್ತಿಯೊಬ್ಬರು ಸಂಚಾರವಾಣಿಯಿಂದ ಸೆರೆಹಿಡಿದು ಆತನನ್ನು ಹಿಡಿದ ಘಟನೆಯು ನಡೆದಿದೆ.(ದೇವಾಲಯಗಳನ್ನು ಸರಕಾರೀಕರಣ ಗೊಳಿಸಿದರೆ ಇದೇ ರೀತಿಯ ಘಟನೆಗಳು ಸಂಭವಿಸುತ್ತವೆ ! ಆದ್ದರಿಂದ, ಹಿಂದೂಗಳು ದೇವಾಲಯಗಳ ಸರಕಾರೀಕರಣವನ್ನು ತಡೆಯಲು ಪ್ರಯತ್ನಿಸಬೇಕು ! – ಸಂಪಾದಕ)

ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ