ಬಾಗಲಕೋಟೆ : ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಮಹಾಂತೇಶ ನಿಡಸನೂರ ಇವರನ್ನು ಲಂಚ ಸಂಗ್ರಹದ ಪ್ರಕರಣದಲ್ಲಿ ಬಂಧಿಸಲಾಗಿದೆ. ಇವರು ಜಿಲ್ಲೆಯಲ್ಲಿರುವ ಆರೋಗ್ಯ ಇಲಾಖೆಯ ವಿವಿಧ ಕಚೇರಿಗಳಿಂದ ಪರ್ಸೆಂಟೇಜ್ ಆಧಾರದಲ್ಲಿ ಲಂಚದ ಹಣ ಸಂಗ್ರಹಿಸುತ್ತಿದ್ದರು. ಪ್ರಯಾಣ ಭತ್ಯೆ ಮಂಜೂರು ಸಂಬಂಧ ಈ ಲಂಚ ಸ್ವೀಕರಿಸಲಾಗುತ್ತಿದ್ದು, ಆ ಹಣವನ್ನು ಕಾರಿನಲ್ಲಿ ತರುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಈ ಕಾರಿನಲ್ಲಿ ೫ ಲಕ್ಷದ ೮ ಸಾವಿರ ರೂಪಾಯಿ ಪತ್ತೆ ಆಗಿತ್ತು.

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!