ಬಾಗಲಕೋಟೆ : ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಮಹಾಂತೇಶ ನಿಡಸನೂರ ಇವರನ್ನು ಲಂಚ ಸಂಗ್ರಹದ ಪ್ರಕರಣದಲ್ಲಿ ಬಂಧಿಸಲಾಗಿದೆ. ಇವರು ಜಿಲ್ಲೆಯಲ್ಲಿರುವ ಆರೋಗ್ಯ ಇಲಾಖೆಯ ವಿವಿಧ ಕಚೇರಿಗಳಿಂದ ಪರ್ಸೆಂಟೇಜ್ ಆಧಾರದಲ್ಲಿ ಲಂಚದ ಹಣ ಸಂಗ್ರಹಿಸುತ್ತಿದ್ದರು. ಪ್ರಯಾಣ ಭತ್ಯೆ ಮಂಜೂರು ಸಂಬಂಧ ಈ ಲಂಚ ಸ್ವೀಕರಿಸಲಾಗುತ್ತಿದ್ದು, ಆ ಹಣವನ್ನು ಕಾರಿನಲ್ಲಿ ತರುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಈ ಕಾರಿನಲ್ಲಿ ೫ ಲಕ್ಷದ ೮ ಸಾವಿರ ರೂಪಾಯಿ ಪತ್ತೆ ಆಗಿತ್ತು.

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ