ನಾಗರಿಕರಿಂದ ಕೊರೋನಾದ ನಿಯಮಗಳನ್ನು ಪಾಲನೆಯಾಗುವಂತೆ ಕೃತಿ ಮಾಡುವಾಗ ಆಡಳಿತವು ಕಾನೂನನ್ನು ಉಲ್ಲಂಘಿಸದಂತೆ ನೋಡಿಕೊಳ್ಳಬೇಕು !
ಅಗರ್ತಲಾ (ತ್ರಿಪುರಾ) – ರಾಜ್ಯದ ಪಶ್ಚಿಮ ತ್ರಿಪುರಾದ ಜಿಲ್ಲಾಧಿಕಾರಿ ಶೈಲೇಶ್ ಕುಮಾರ್ ಯಾದವ್ ಇವರು ವಿವಾಹ ಸ್ಥಳಕ್ಕೆ ತೆರಳಿ ಮದುವೆಯನ್ನು ನಿಲ್ಲಿಸಿದರು. ನಂತರ ಅವರು ಟೀಕೆಗೆ ಗುರಿಯಾದಾಗ ಕ್ಷಮೆಯಾಚಿಸಿದ್ದಾರೆ. ‘ಯಾರ ಉದ್ದೇಶಕ್ಕೂ ನೋವುಂಟು ಮಾಡುವುದು ನನ್ನ ಉದ್ದೇಶವಿರಲಿಲ್ಲ’ ಎಂದು ಯಾದವ್ ಹೇಳಿದ್ದಾರೆ. ಮುಖ್ಯಮಂತ್ರಿ ಬಿಪ್ಲಾವ್ ಕುಮಾರ್ ದೇಬ್ ಈ ಬಗ್ಗೆ ವರದಿ ನೀಡುವಂತೆ ಆದೇಶಿಸಿದ್ದಾರೆ. ಜಿಲ್ಲಾಧಿಕಾರಿ ಯಾದವ್ ಅವರೇ ಮದುವೆ ಸ್ಥಳದಲ್ಲಿ ಕೊರೋನಾದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ವಿಡಿಯೊ ಒಂದು ಪ್ರಸಾರವಾದ ನಂತರ ಜನರು ಅವರನ್ನು ಟೀಕಿಸಿದ್ದಾರೆ.

ಇಂದಿನ ಕಾಲದಲ್ಲಿ ವೈಕುಂಠಗಮನ ಎಂದೆಲ್ಲಾ ಹೇಳುವುದನ್ನು ನಾನು ಒಪ್ಪುವುದಿಲ್ಲ, ಇವು ನಿರ್ದಿಷ್ಟ ವರ್ಗವೊಂದು ಹೇರಿದ ಸಂಗತಿಗಳು! : Sharad Pawar on Sant Tukaram
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!