ನಾಗರಿಕರಿಂದ ಕೊರೋನಾದ ನಿಯಮಗಳನ್ನು ಪಾಲನೆಯಾಗುವಂತೆ ಕೃತಿ ಮಾಡುವಾಗ ಆಡಳಿತವು ಕಾನೂನನ್ನು ಉಲ್ಲಂಘಿಸದಂತೆ ನೋಡಿಕೊಳ್ಳಬೇಕು !
ಅಗರ್ತಲಾ (ತ್ರಿಪುರಾ) – ರಾಜ್ಯದ ಪಶ್ಚಿಮ ತ್ರಿಪುರಾದ ಜಿಲ್ಲಾಧಿಕಾರಿ ಶೈಲೇಶ್ ಕುಮಾರ್ ಯಾದವ್ ಇವರು ವಿವಾಹ ಸ್ಥಳಕ್ಕೆ ತೆರಳಿ ಮದುವೆಯನ್ನು ನಿಲ್ಲಿಸಿದರು. ನಂತರ ಅವರು ಟೀಕೆಗೆ ಗುರಿಯಾದಾಗ ಕ್ಷಮೆಯಾಚಿಸಿದ್ದಾರೆ. ‘ಯಾರ ಉದ್ದೇಶಕ್ಕೂ ನೋವುಂಟು ಮಾಡುವುದು ನನ್ನ ಉದ್ದೇಶವಿರಲಿಲ್ಲ’ ಎಂದು ಯಾದವ್ ಹೇಳಿದ್ದಾರೆ. ಮುಖ್ಯಮಂತ್ರಿ ಬಿಪ್ಲಾವ್ ಕುಮಾರ್ ದೇಬ್ ಈ ಬಗ್ಗೆ ವರದಿ ನೀಡುವಂತೆ ಆದೇಶಿಸಿದ್ದಾರೆ. ಜಿಲ್ಲಾಧಿಕಾರಿ ಯಾದವ್ ಅವರೇ ಮದುವೆ ಸ್ಥಳದಲ್ಲಿ ಕೊರೋನಾದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ವಿಡಿಯೊ ಒಂದು ಪ್ರಸಾರವಾದ ನಂತರ ಜನರು ಅವರನ್ನು ಟೀಕಿಸಿದ್ದಾರೆ.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !