
ಚೆನ್ನೈ (ತಮಿಳುನಾಡು) – ಕೊರೋನಾ ಲಸಿಕೆ ಬಗ್ಗೆ ಗಾಳಿಸುದ್ದಿಗಳನ್ನು ಹಬ್ಬಿಸಿದ್ದಕ್ಕಾಗಿ ನಟ ಮನ್ಸೂರ್ ಅಲಿ ಖಾನ್ ಅವರಿಗೆ ಮದ್ರಾಸ್ ಉಚ್ಚ ನ್ಯಾಯಾಲಯವು ೨ ಲಕ್ಷ ರೂಪಾಯಿಯ ದಂಡವನ್ನು ವಿಧಿಸಿದೆ. ಈ ಹಣವನ್ನು ರಾಜ್ಯ ಸರಕಾರಕ್ಕೆ ಜಮಾ ಮಾಡಲು ತಿಳಿಸಲಾಗಿದೆ. ಲಸಿಕೆ ಅಭಿಯಾನದ ಬಗ್ಗೆ ಖಾನ್ ತಮಿಳುನಾಡಿನಲ್ಲಿ ತಪ್ಪು ಮಾಹಿತಿ ನೀಡಿದ್ದರು. ಅದೇರೀತಿ ಕೊರೋನಾದ ಮಾರ್ಗಸೂಚಿಗಳು ಮೂರ್ಖತನ ಎಂದು ಹೇಳಿದ್ದರು. ವಿಧಾನಸಭಾ ಚುನಾವಣೆಯ ಸಮಯದಲ್ಲಿ ಭಿಕ್ಷುಕರೊಂದಿಗೆ ಊಟ ಮಾಡಿ ಬೀದಿಗಳಲ್ಲಿ ಮಲಗಿದ್ದೆ; ಆದರೆ ತನಗೆ ಕೊರೋನಾ ಆಗಲಿಲ್ಲ ಎಂದು ಹೇಳಿಕೊಂಡಿದ್ದಾನೆ. ಇದರ ನಂತರ ಆತನ ವಿರುದ್ಧ ಪ್ರಕರಣವು ದಾಖಲಾಗಿದೆ.
Vaccine misinformation: Madras high court orders actor Mansoor Ali Khan to pay Rs 2 lakh for #Covishield procurement
READ: https://t.co/FsuvH83sbD
— The Times Of India (@timesofindia) April 29, 2021
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!