
ಬುಲಂದಶಹರ (ಉತ್ತರ ಪ್ರದೇಶ) – ಪ್ರತಿದಿನ ೨೫ ಮಿಲಿ. ಗೋಮೂತ್ರವನ್ನು ಸೇವಿಸುವುದರಿಂದ ಕೊರೋನಾ ಮತ್ತು ಕ್ಯಾನ್ಸರ್ ನಂತಹ ಕಾಯಿಲೆಗಳು ಬರುವುದಿಲ್ಲ ಎಂದು ಇಲ್ಲಿಯ ಬಿಜೆಪಿ ಶಾಸಕ ದೇವೇಂದ್ರ ಸಿಂಹ ಲೋಧಿ ಹೇಳಿದ್ದಾರೆ. ಗೋಮೂತ್ರವನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿಯು ಹೆಚ್ಚಾಗುತ್ತದೆ, ಜೊತೆಗೆ ಯಕೃತ್ತು ಮತ್ತು ಮೂತ್ರಪಿಂಡಗಳನ್ನು ರಕ್ಷಿಸುತ್ತದೆ ಎಂದು ಸಹ ಹೇಳಿದರು.
ಶ್ರೀರಾಮನ ಮೇಲಿನ ಆಘಾತ !
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಕಾಶಿ, ಮಥುರಾ, ಸಂಭಲ್ ವಿವಾದ: ಸುಪ್ರೀಂ ಸಲಹೆಗೆ ಒಪ್ಪಿಗೆ ಇಲ್ಲ : Kashi Mathura Case
ಶ್ರೀಕೃಷ್ಣ ಜನ್ಮಭೂಮಿ ಮುಕ್ತಿಗಾಗಿ ಆಗಸ್ಟ್ 9 ರಂದು ಕರಸೇವೆ !
ಶ್ರೀರಾಮಜನ್ಮಭೂಮಿ ಟ್ರಸ್ಟ್ CEO ಹುದ್ದೆಗೆ ಅರ್ಜಿ ಆಹ್ವಾನ : Ram Temple CEO Vacancy
‘ನಿಜವಾದ ದೇವಾಲಯವಾದಾಗ ದರ್ಶನಕ್ಕೆ ಹೋಗುತ್ತೇನೆ’ : ಜ್ಯೋತಿರ್ ಪೀಠದ ಶಂಕರಾಚಾರ್ಯ