ಕೊರೋನಾ ಸೋಂಕು ಹೆಚ್ಚಾಗಿದೆ ಎಂದು ಹರಿದ್ವಾರದಲ್ಲಿ ಕುಂಭಮೇಳವನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತಿರುವವರು ಐಪಿಎಲ್ ಬಗ್ಗೆ ಏಕೆ ಮೌನವಾಗಿದ್ದಾರೆ ?
ಕೋಲ್ಕತಾ – ಭಾರತದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ‘ಕೋಲ್ಕತಾ ನೈಟ್ ರೈಡರ್ಸ್’ ಸಂಘದ ಸ್ಪಿನ್ನರ್ಗಳಾದ ವರುಣ ಚಕ್ರವರ್ತಿ ಮತ್ತು ಸಂದೀಪ ವಾರಿಯರ್ ಅವರು ಕರೋನಾ ರೋಗಕ್ಕೆ ತುತ್ತಾಗಿದ್ದಾರೆ.
ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಅವರಿಗೆ ಕೋವಿಡ್–19 ಸೋಂಕು ತಗುಲಿರುವುದು ದೃಢಪಟ್ಟಿದೆ.#IPL2021 #KKR #RCB #Covid19https://t.co/NfUc8gTYPi
— ಪ್ರಜಾವಾಣಿ | Prajavani (@prajavani) May 3, 2021
ಜೊತೆಗೆ ಕೆಲವು ಆಟಗಾರರ ಆರೋಗ್ಯವು ಹದಗೆಟ್ಟಿದೆ ಎಂದು ಸಹ ಹೇಳಲಾಗುತ್ತಿದೆ. ಆದ್ದರಿಂದ ಕೋಲ್ಕತಾ ನೈಟ್ ರೈಡರ್ಸ್’ ಮತ್ತು ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ ನಡುವಿನ ಪಂದ್ಯವನ್ನು ರದ್ದುಪಡಿಸಲಾಗಿದೆ. ನಿಗದಿತ ಪಂದ್ಯವನ್ನು ಮುಂದೂಡಲಾಗಿದೆ ಎಂದು ಬಿಸಿಸಿಐ ಪ್ರಕಟಿಸಿದೆ. ಪೀಡಿತ ಆಟಗಾರರ ಜೊತೆಗಿದ್ದ ಉಳಿದ ಎಲ್ಲ ಆಟಗಾರರ ಕೊರೋನಾ ಪರೀಕ್ಷೆ ನಕಾರಾತ್ಮಕವಾಗಿದೆ ಎಂದು ಬಿಸಿಸಿಐ ಹೇಳಿದೆ.

ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ