
ನವ ದೆಹಲಿ – ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾದ ಉಪದ್ರವವನ್ನು ಗಮನದಲ್ಲಿಟ್ಟುಕೊಂಡು ದೇಶದಲ್ಲಿ ರಾಷ್ಟ್ರೀಯ ಸಂಚಾರ ನಿಷೇಧಕ್ಕೆ ಸರ್ವೋಚ್ಚ ನ್ಯಾಯಾಲಯ ಮತ್ತು ಕೋವಿಡ್ ಟಾಸ್ಕ್ ಫೋರ್ಸ್ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ, ಈಗ ಬಿಹಾರದಲ್ಲಿ ಸಂಚಾರ ನಿಷೇಧವನ್ನು ಘೋಷಿಸಲಾಗಿದೆ. ಈ ಹಿಂದೆ ಉತ್ತರ ಪ್ರದೇಶ, ಹರಿಯಾಣ, ದೆಹಲಿ, ರಾಜಸ್ಥಾನ, ಜಾರ್ಖಂಡ, ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಸಂಚಾರ ನಿಷೇಧವನ್ನು ಘೋಷಿಸಲಾಗಿದೆ.
ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ: ಬಿಹಾರದಲ್ಲಿ ಮೇ.15ರವರೆಗೆ #lockdown ಘೋಷಣೆ#COVIDSecondWave #biharlockdown https://t.co/Ys8PULQfeA
— Udayavani (@udayavani_web) May 4, 2021
ದೇಶದಲ್ಲಿ ಶೇಕಡಾ ೬೭. ೫ ಜನರಿಂದ ಸಂಚಾರ ನಿಷೇಧದ ಬೇಡಿಕೆ !
‘ಕಾನ್ ಪೇಡರೇಶನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ’ (‘ಕಟ’) ಒಂದು ಸಮೀಕ್ಷೆಯನ್ನು ನಡೆಸಿತ್ತು. ಅದರ ವರದಿಯ ಪ್ರಕಾರ, ಶೇಕಡಾ ೬೭.೫ ರಷ್ಟು ನಾಗರಿಕರು ಕಳೆದ ವರ್ಷದಂತೆ ಈಗಲೂ ದೇಶದಲ್ಲಿ ಸಂಚಾರ ನಿಷೇಧವನ್ನು ಕೋರಿದ್ದಾರೆ. ದೇಶದಲ್ಲಿ ಶೇಕಡಾ ೭೮.೨ ಜನರು ಕೊರೋನಾದಿಂದ ಪರಿಸ್ಥಿತಿ ನಿಯಂತ್ರಣದಲ್ಲಿಲ್ಲ ಎಂದು ಹೇಳಿದ್ದಾರೆ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!