
ನವ ದೆಹಲಿ – ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾದ ಉಪದ್ರವವನ್ನು ಗಮನದಲ್ಲಿಟ್ಟುಕೊಂಡು ದೇಶದಲ್ಲಿ ರಾಷ್ಟ್ರೀಯ ಸಂಚಾರ ನಿಷೇಧಕ್ಕೆ ಸರ್ವೋಚ್ಚ ನ್ಯಾಯಾಲಯ ಮತ್ತು ಕೋವಿಡ್ ಟಾಸ್ಕ್ ಫೋರ್ಸ್ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ, ಈಗ ಬಿಹಾರದಲ್ಲಿ ಸಂಚಾರ ನಿಷೇಧವನ್ನು ಘೋಷಿಸಲಾಗಿದೆ. ಈ ಹಿಂದೆ ಉತ್ತರ ಪ್ರದೇಶ, ಹರಿಯಾಣ, ದೆಹಲಿ, ರಾಜಸ್ಥಾನ, ಜಾರ್ಖಂಡ, ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಸಂಚಾರ ನಿಷೇಧವನ್ನು ಘೋಷಿಸಲಾಗಿದೆ.
ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ: ಬಿಹಾರದಲ್ಲಿ ಮೇ.15ರವರೆಗೆ #lockdown ಘೋಷಣೆ#COVIDSecondWave #biharlockdown https://t.co/Ys8PULQfeA
— Udayavani (@udayavani_web) May 4, 2021
ದೇಶದಲ್ಲಿ ಶೇಕಡಾ ೬೭. ೫ ಜನರಿಂದ ಸಂಚಾರ ನಿಷೇಧದ ಬೇಡಿಕೆ !
‘ಕಾನ್ ಪೇಡರೇಶನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ’ (‘ಕಟ’) ಒಂದು ಸಮೀಕ್ಷೆಯನ್ನು ನಡೆಸಿತ್ತು. ಅದರ ವರದಿಯ ಪ್ರಕಾರ, ಶೇಕಡಾ ೬೭.೫ ರಷ್ಟು ನಾಗರಿಕರು ಕಳೆದ ವರ್ಷದಂತೆ ಈಗಲೂ ದೇಶದಲ್ಲಿ ಸಂಚಾರ ನಿಷೇಧವನ್ನು ಕೋರಿದ್ದಾರೆ. ದೇಶದಲ್ಲಿ ಶೇಕಡಾ ೭೮.೨ ಜನರು ಕೊರೋನಾದಿಂದ ಪರಿಸ್ಥಿತಿ ನಿಯಂತ್ರಣದಲ್ಲಿಲ್ಲ ಎಂದು ಹೇಳಿದ್ದಾರೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!