
ನವ ದೆಹಲಿ – ಟಾಟಾ ಟ್ರಸ್ಟ್ ನ ಅಧ್ಯಕ್ಷ ರತನ ಟಾಟಾ ಮತ್ತು ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರ ನೇತೃತ್ವದಲ್ಲಿ, ಟಾಟಾ ಗ್ರೂಪ್ ‘ನೋ ಲಿಮೀಟ'(ಮಿತಿಯಿಲ್ಲದ) ಸಹಾಯಕ್ಕಾಗಿ ಯೋಜನೆಯನ್ನು ತಂದಿದೆ. ಟಾಟಾ ಸಮೂಹವು ಈ ಯೋಜನೆಗಾಗಿ ೨೦೦೦ ಕೋಟಿ ರೂಪಾಯಿ ಖರ್ಚು ಮಾಡಲಿದೆ. ಜನವರಿಯಿಂದ ಮಾರ್ಚ್ವರೆಗಿನ ಮೂರು ತಿಂಗಳಲ್ಲಿ, ಟಾಟಾ ಸಮೂಹಕ್ಕೆ ಎಷ್ಟು ಲಾಭವಾಗಿದೆಯೋ ಆ ಮೊತ್ತದಿಂದ ಈ ಖರ್ಚು ಮಾಡಲಿದೆ. ಅದೇರೀತಿ ಟಾಟಾ ಸಮೂಹವು ಲಸಿಕೆ ತಯಾರಕರೊಂದಿಗೆ ಒಪ್ಪಂದಗಳಿಗೆ ಸಹಿ ಹಾಕುವ ವಿಚಾರದಲ್ಲಿದೆ ಎಂದು ತಿಳಿದುಬಂದಿದೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ