ಕೊರೋನಾದಂತಹ ಸಂಕಟದ ಸಮಯದಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು !

ಇಂದೂರ (ಮಧ್ಯಪ್ರದೇಶ) – ಇಲ್ಲಿಯ ಸಂಯೋಗಿತಾ ಗಂಜ ಪೊಲೀಸ್ ಠಾಣೆಯ ವ್ಯಾಪಿಯಲ್ಲಿರುವ ಒಂದು ಆಸ್ಪತ್ರೆಯಲ್ಲಿ ಕೊರೋನಾ ಪೀಡಿತ ಯುವತಿಯನ್ನು ದಾಖಲಿಸಲಾಗಿತ್ತು. ತಡರಾತ್ರಿ ಇಬ್ಬರು ವಾರ್ಡ್ ಹುಡುಗರು ಅವಳ ಕೋಣೆಗೆ ಸ್ವಚ್ಛತೆಗೆಂದು ಹೋಗಿದ್ದರು. ಆ ಸಮಯದಲ್ಲಿ ಕೋಣೆಯಲ್ಲಿ ಹುಡುಗಿಯು ಒಂಟಿಯಾಗಿರುವುದನ್ನು ನೋಡಿ, ಇಬ್ಬರು ಅವಳೊಂದಿಗೆ ಅಶ್ಲೀಲವಾಗಿ ವರ್ತಿಸಲು ಪ್ರಯತ್ನಿಸಿದರು. ಅವರು ಅವಳನ್ನು ವಿವಸ್ತ್ರಗೊಳಿಸಲು ಪ್ರಯತ್ನಿಸಿದರು. ಈ ಸಮಯದಲ್ಲಿ ಯುವತಿಯು ಕೂಗಿದಾಗ, ಇಬ್ಬರೂ ಓಡಿಹೋದರು. ಆಕೆಯ ಸ್ಥಿತಿ ಸರಿಯಿಲ್ಲದ ಕಾರಣ ಆಕೆಯ ಕುಟುಂಬದವರು ಪೊಲೀಸರಿಗೆ ದೂರು ನೀಡಿಲ್ಲ; ಆದರೆ ಆಸ್ಪತ್ರೆಯ ಆಡಳಿತವು ವಾರ್ಡ್ ಹುಡುಗರಿಬ್ಬರನ್ನೂ ನೌಕರಿಯಿಂದ ವಜಾಗೊಳಿಸಿದೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!