ಕೊರೋನಾದಂತಹ ಸಂಕಟದ ಸಮಯದಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು !

ಇಂದೂರ (ಮಧ್ಯಪ್ರದೇಶ) – ಇಲ್ಲಿಯ ಸಂಯೋಗಿತಾ ಗಂಜ ಪೊಲೀಸ್ ಠಾಣೆಯ ವ್ಯಾಪಿಯಲ್ಲಿರುವ ಒಂದು ಆಸ್ಪತ್ರೆಯಲ್ಲಿ ಕೊರೋನಾ ಪೀಡಿತ ಯುವತಿಯನ್ನು ದಾಖಲಿಸಲಾಗಿತ್ತು. ತಡರಾತ್ರಿ ಇಬ್ಬರು ವಾರ್ಡ್ ಹುಡುಗರು ಅವಳ ಕೋಣೆಗೆ ಸ್ವಚ್ಛತೆಗೆಂದು ಹೋಗಿದ್ದರು. ಆ ಸಮಯದಲ್ಲಿ ಕೋಣೆಯಲ್ಲಿ ಹುಡುಗಿಯು ಒಂಟಿಯಾಗಿರುವುದನ್ನು ನೋಡಿ, ಇಬ್ಬರು ಅವಳೊಂದಿಗೆ ಅಶ್ಲೀಲವಾಗಿ ವರ್ತಿಸಲು ಪ್ರಯತ್ನಿಸಿದರು. ಅವರು ಅವಳನ್ನು ವಿವಸ್ತ್ರಗೊಳಿಸಲು ಪ್ರಯತ್ನಿಸಿದರು. ಈ ಸಮಯದಲ್ಲಿ ಯುವತಿಯು ಕೂಗಿದಾಗ, ಇಬ್ಬರೂ ಓಡಿಹೋದರು. ಆಕೆಯ ಸ್ಥಿತಿ ಸರಿಯಿಲ್ಲದ ಕಾರಣ ಆಕೆಯ ಕುಟುಂಬದವರು ಪೊಲೀಸರಿಗೆ ದೂರು ನೀಡಿಲ್ಲ; ಆದರೆ ಆಸ್ಪತ್ರೆಯ ಆಡಳಿತವು ವಾರ್ಡ್ ಹುಡುಗರಿಬ್ಬರನ್ನೂ ನೌಕರಿಯಿಂದ ವಜಾಗೊಳಿಸಿದೆ.
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?