ಮಂಗಳೂರು – ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಮತ್ತು ಜನರ ಕಲ್ಯಾಣಕ್ಕಾಗಿ ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆಯನ್ನು ಪ್ರಾರಂಭಿಸಲಾಗಿದೆ. ಮೇ ೫ ರಿಂದ ಮೇ ೧೧ ರವರೆಗೆ ಪೂಜೆ, ಹೋಮ-ಹವನ ನಡೆಯಲಿದೆ. ರೋಗ ನಿಯಂತ್ರಣಕ್ಕಾಗಿ ಧನ್ವಂತರಿ ಹೋಮ ಮತ್ತು ಕ್ರಿಮಿಹರ ಸೂಕ್ತವನ್ನು ಜಪ ಸಹಿತ ಹೋಮ-ಹವನ ನಡೆಸಲಾಗುತ್ತಿದೆ.
ಕೊರೊನಾ ನಿಯಂತ್ರಣಕ್ಕಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಒಂದು ವಾರ ಧನ್ವಂತರಿ ಹೋಮ#Mangaluru #KukkeSubramanyaTemple #DhanvantariHoma #Coronavirus https://t.co/UN6zquxD92
— oneindiakannada (@OneindiaKannada) May 6, 2021
ಧನ್ವಂತರಿ ಪೂಜೆ ಏಕೆ ?

ಧನ್ವಂತರಿ ಹೋಮಕ್ಕೆ ವೇದಗಳಲ್ಲಿ ವಿಶೇಷ ಮಹತ್ವವಿದ್ದು, ಇದರಿಂದ ರೋಗಗಳು ನಾಶವಾಗುತ್ತದೆ ಎಂಬ ಶ್ರದ್ಧೆ ಇದೆ. ವಿವಿಧ ದುಷ್ಕೃತ್ಯಗಳಿಂದ ಅನೇಕ ರೋಗಗಳಿಂದ ಬಳಲುತ್ತಿರುವ ವ್ಯಕ್ತಿಯು ಧನ್ವಂತರಿ ದೇವತೆಯ ಕೃಪೆಯನ್ನು ಪಡೆದರೆ, ಅವನು ಆರೋಗ್ಯವಂತನಾಗಿ ಸಾಧನೆ ಮಾಡಬಹುದು. ಮುಂದೆ ಅವನು ಭವರೋಗಗಳಿಂದಲೂ ಮುಕ್ತನಾಗುವನು ಎಂದು ಶ್ರದ್ಧೆ ಇದೆ. ಈ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಅರ್ಚಕರು ವಿಶೇಷ ಪೂಜೆ ನಡೆಸಲಿದ್ದಾರೆ.

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ